ನಮಗಂತೂ ಯಾವುದೇ ಅನುದಾನದ ಕೊರೆತೆ ಆಗಿಲ್ಲ: ಬೇಳೂರು ಗೋಪಾಲಕೃಷ್ಣ! 

Date:

ನಮಗಂತೂ ಯಾವುದೇ ಅನುದಾನದ ಕೊರೆತೆ ಆಗಿಲ್ಲ: ಬೇಳೂರು ಗೋಪಾಲಕೃಷ್ಣ!

 

ಬೆಂಗಳೂರು:- ನಮಗಂತೂ ಯಾವುದೇ ಅನುದಾನದ ಕೊರೆತೆ ಆಗಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

 

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮಗೆ ಯಾವುದೇ ಅನುದಾನದ ಕೊರೆತೆ ಆಗಿಲ್ಲ. ಅವರು ಯಾರೋ ತಲೆ ಕೆಟ್ಟಿರಬೇಕು ಹೇಳಿಕೆ ಕೊಟ್ಟವರಿಗೆ. ರಾಜು ಕಾಗೆ ಇರಬಹುದು ಯಾರೇ ಇರಬಹುದು ಅವರ ಹೇಳಿಕೆ ನಾನು ಒಪ್ಪಲ್ಲ ಎಂದರು.

 

ಈ ವೇಳೆ, ಬೇರೆ ಶಾಸಕರು ಯಾಕೆ ಹಾಗೇ ಹೇಳಿದ್ದಾರೋ ಗೊತ್ತಿಲ್ಲ. ನಮಗೆ ಅನುದಾನದ ಕೊರತೆ ಆಗಿಲ್ಲ. ಮೊದಲ ವರ್ಷ ಸ್ವಲ್ಪ ಸಮಸ್ಯೆ ಇತ್ತು. ಈಗ ಶಾಸಕರಿಗೆ ಏನು ಸಮಸ್ಯೆ ಇಲ್ಲ ಎಂದಿದ್ದಾರೆ.

 

ಯಾವ ಸಚಿವರು ಇದುವರೆಗೂ ನಮ್ಮ ಹತ್ತಿರ ಹಣ ಕೇಳಿಲ್ಲ. ಬೇರೆ ಶಾಸಕರಿಗೆ ಏನೋ ಗೊತ್ತಿಲ್ಲ. ಕೆಲವರಿಗೆ ಇರಬಹುದು, ಸಚಿವರುಗಳು ಯಾರು ಕೇಳಲ್ಲ ಅವರ ಕೆಳಗೆ ಇರೋರು ಕಿಡಿಗೇಡಿಗಳು ಯಾರಾದ್ರೂ ಮಾಡಿರಬಹುದು. ಸ್ವಪಕ್ಷಿಯ ಶಾಸಕರು ಆರೋಪ ಮಾಡಿದ್ದರಿಂದ ಜಮೀರ್ ಅವರು ರಾಜೀನಾಮೆ ಕೊಡಿ ಅಂದಿದ್ದೆ. ಒಳ್ಳೆಯ ಉದ್ದೇಶದಿಂದಲೇ ನಾನು ಹೇಳಿದ್ದೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...