ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ!

Date:

ಬೀದರ್: ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, ನಾವು ಆಹ್ವಾನ ಮಾಡಿದ್ರೆ ಬಿಜೆಪಿಗೆ ಬಿಜೆಪಿ, ಜೆಡಿಎಸ್ಗೆ ಜೆಡಿಎಸ್ ಕಿತ್ಕೊಂಡು ಬರುತ್ತೆ. ಆದರೆ ನಾವು ಹಾಗೇ ಮಾಡಲ್ಲ ಎಂದರು.
ನಮ್ಮ ತತ್ವ ಸಿದ್ಧಾಂತಕ್ಕೆ ಯಾರು ಒಪ್ಪಿಗೆ ಕೊಡುತ್ತಾರೆ, ನಾಯಕತ್ವಕ್ಕೆ ಯಾರು ಒಪ್ಪಿಗೆ ಕೊಡುತ್ತರೋ ಅಂತವರನ್ನು ಪರಿಶೀಲನೆ ಮಾಡಿ ಸೇರಿಸುಕೊಳ್ಳುತ್ತೇವೆ ಎಂದ್ರು ಖಂಡ್ರೆ ಬಿಜೆಪಿಗೆ ಟಾಂಗ್ ನೀಡಿದರು. ಇನ್ನೂ ಆರ್ಡಿ ಪಾಟೀಲ್ ಎಸ್ಕೇಪ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖಂಡ್ರೆ ಸರ್ಕಾರ ಕಾನುನುಬದ್ಧವಾಗಿ ಕ್ರಮ ಕೈಗೊಳ್ಳಿ ಅಂತಾ ತನಿಖಾಧಿಕಾರಿಗಳಿಗೆ ಹೇಳುತ್ತೆನೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...