ನಮ್ಮ ತಂಟೆಗೆ ಬಂದರೆ ಚೆನ್ನಾಗಿರಲ್ಲ ಖಡಕ್ ವಾರ್ನಿಂಗ್ ಕೊಟ್ಟ ಗಣೇಶ್..!

Date:

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರ ಇದೇ ಶುಕ್ರವಾರದಂದು ಭರ್ಜರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಸಹ ಈ ಚಿತ್ರಕ್ಕೆ ಕೊಂಚ ಬಂಡವಾಳವನ್ನು ಹೂಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಅವರು ತುಂಬಾ ಇಷ್ಟಪಟ್ಟು ಮಾಡಿರುವ ಚಿತ್ರ ಇದಾಗಿದೆ. ಇನ್ನು ಇತ್ತೀಚೆಗಷ್ಟೇ ಗೀತಾ ಚಿತ್ರದ ಪ್ರೆಸ್ ಮೀಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಪ್ರೆಸ್ ಮೀಟ್ ವೇಳೆ ಮಾತನಾಡಿದ ಗಣೇಶ್ ಅವರು ಪರಭಾಷಾ ಚಿತ್ರ ವಿತರಕರಿಗೆ ಮತ್ತು ನಿರ್ಮಾಪಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಏಕೆಂದರೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರ ಬಿಡುಗಡೆಯಾದ ಐದು ದಿನಕ್ಕೆ ತೆಲುಗಿನ ದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿವೆ. ಹೀಗಾಗಿ ಗೀತಾ ಚಿತ್ರದ ಚಿತ್ರಮಂದಿರಗಳ ಮೇಲೆ ಪರಭಾಷಾ ಚಿತ್ರದ ವಿತರಕರು ಕಣ್ಣು ಹಾಕಲು ಬರಬೇಡಿ ನನ್ನ ಚಿತ್ರದ ಮೇಲೆ ಕೈಇಡಲು ಬರಬೇಡಿ ಎಂದು ಖಡಕ್ ಆಗಿ ವಾರ್ನಿಂಗ್ ನೀಡಿದ್ದಾರೆ. ನಮ್ಮ ವ್ಯವಹಾರ ನಾವು ಮಾಡುತ್ತೇವೆ ನಿಮ್ಮ ವ್ಯವಹಾರವನ್ನು ನೀವು ನೋಡಿಕೊಳ್ಳಿ ಎಂದು ಗಣೇಶ್ ಅವರು ಇದೇ ವೇಳೆ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...