ನಮ್ಮ ತಂಟೆಗೆ ಬಂದರೆ ಚೆನ್ನಾಗಿರಲ್ಲ ಖಡಕ್ ವಾರ್ನಿಂಗ್ ಕೊಟ್ಟ ಗಣೇಶ್..!

Date:

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರ ಇದೇ ಶುಕ್ರವಾರದಂದು ಭರ್ಜರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು ಸಹ ಈ ಚಿತ್ರಕ್ಕೆ ಕೊಂಚ ಬಂಡವಾಳವನ್ನು ಹೂಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಅವರು ತುಂಬಾ ಇಷ್ಟಪಟ್ಟು ಮಾಡಿರುವ ಚಿತ್ರ ಇದಾಗಿದೆ. ಇನ್ನು ಇತ್ತೀಚೆಗಷ್ಟೇ ಗೀತಾ ಚಿತ್ರದ ಪ್ರೆಸ್ ಮೀಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಈ ಪ್ರೆಸ್ ಮೀಟ್ ವೇಳೆ ಮಾತನಾಡಿದ ಗಣೇಶ್ ಅವರು ಪರಭಾಷಾ ಚಿತ್ರ ವಿತರಕರಿಗೆ ಮತ್ತು ನಿರ್ಮಾಪಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಏಕೆಂದರೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರ ಬಿಡುಗಡೆಯಾದ ಐದು ದಿನಕ್ಕೆ ತೆಲುಗಿನ ದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿವೆ. ಹೀಗಾಗಿ ಗೀತಾ ಚಿತ್ರದ ಚಿತ್ರಮಂದಿರಗಳ ಮೇಲೆ ಪರಭಾಷಾ ಚಿತ್ರದ ವಿತರಕರು ಕಣ್ಣು ಹಾಕಲು ಬರಬೇಡಿ ನನ್ನ ಚಿತ್ರದ ಮೇಲೆ ಕೈಇಡಲು ಬರಬೇಡಿ ಎಂದು ಖಡಕ್ ಆಗಿ ವಾರ್ನಿಂಗ್ ನೀಡಿದ್ದಾರೆ. ನಮ್ಮ ವ್ಯವಹಾರ ನಾವು ಮಾಡುತ್ತೇವೆ ನಿಮ್ಮ ವ್ಯವಹಾರವನ್ನು ನೀವು ನೋಡಿಕೊಳ್ಳಿ ಎಂದು ಗಣೇಶ್ ಅವರು ಇದೇ ವೇಳೆ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...