ನಮ್ಮ ಪಕ್ಷದಲ್ಲಿ ಕಳ್ಳರು ಇರೋದನ್ನು ನಾನು ಬಯಸುವುದಿಲ್ಲ ಎಂದ ಮಮತಾ ಬ್ಯಾನರ್ಜಿ

Date:

ತೃಣಮೂಲ ಕಾಂಗ್ರೆಸ್ ಕೌನ್ಸಿಲರುಗಳ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ಟಿಎಂಸಿ ದುರ್ಬಲ ಪಕ್ಷವಲ್ಲ. ಹಣ ಪಡೆದು 15-20 ಕೌನ್ಸಿಲರ್‌ಗಳು ಪಕ್ಷವನ್ನು ತೊರೆದ ಕೂಡಲೇ ನಾನೇನು ಹೆದರುವುದಿಲ್ಲ. ಪಕ್ಷದ ಶಾಸಕರು ಪಕ್ಷವನ್ನು ತೊರೆಯಲು ಬಯಸಿದರೆ, ಅವರು ಖಂಡಿತಾ ಹೋಗಬಹುದು. ನಮ್ಮ ಪಕ್ಷದಲ್ಲಿ ಕಳ್ಳರು ಇರುವುದನ್ನು ನಾವು ಬಯಸುವುದಿಲ್ಲ. ಒಬ್ಬ ವ್ಯಕ್ತಿ ಪಕ್ಷ ತೊರೆದರೆ ಅಂತಹ 500 ಜನರನ್ನು ನಾನು ಸಿದ್ಧಗೊಳಿಸುತ್ತೇನೆ’ ಎಂದು ಹೇಳಿದರು.

ನವದೆಹಲಿಯಲ್ಲಿ ಸೋಮವಾರ ತೃಣಮೂಲ ಕಾಂಗ್ರೆಸ್‍ನ ಶಾಸಕ ಸುನೀಲ್ ಸಿಂಗ್ ಹಾಗೂ 15 ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...