ನಮ್ಮ ಪಕ್ಷದಲ್ಲಿ ಕಳ್ಳರು ಇರೋದನ್ನು ನಾನು ಬಯಸುವುದಿಲ್ಲ ಎಂದ ಮಮತಾ ಬ್ಯಾನರ್ಜಿ

Date:

ತೃಣಮೂಲ ಕಾಂಗ್ರೆಸ್ ಕೌನ್ಸಿಲರುಗಳ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ಟಿಎಂಸಿ ದುರ್ಬಲ ಪಕ್ಷವಲ್ಲ. ಹಣ ಪಡೆದು 15-20 ಕೌನ್ಸಿಲರ್‌ಗಳು ಪಕ್ಷವನ್ನು ತೊರೆದ ಕೂಡಲೇ ನಾನೇನು ಹೆದರುವುದಿಲ್ಲ. ಪಕ್ಷದ ಶಾಸಕರು ಪಕ್ಷವನ್ನು ತೊರೆಯಲು ಬಯಸಿದರೆ, ಅವರು ಖಂಡಿತಾ ಹೋಗಬಹುದು. ನಮ್ಮ ಪಕ್ಷದಲ್ಲಿ ಕಳ್ಳರು ಇರುವುದನ್ನು ನಾವು ಬಯಸುವುದಿಲ್ಲ. ಒಬ್ಬ ವ್ಯಕ್ತಿ ಪಕ್ಷ ತೊರೆದರೆ ಅಂತಹ 500 ಜನರನ್ನು ನಾನು ಸಿದ್ಧಗೊಳಿಸುತ್ತೇನೆ’ ಎಂದು ಹೇಳಿದರು.

ನವದೆಹಲಿಯಲ್ಲಿ ಸೋಮವಾರ ತೃಣಮೂಲ ಕಾಂಗ್ರೆಸ್‍ನ ಶಾಸಕ ಸುನೀಲ್ ಸಿಂಗ್ ಹಾಗೂ 15 ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...