ನಮ್ಮ ಮೆಟ್ರೋಗೆ ನಾಳೆ ರಜೆ ಘೋಷಣೆ !

Date:

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಕಾರಣ ನಮ್ಮ ಮೆಟ್ರೋ ನಾಳೆ ರಜೆ ಘೋಷಿಸಿದೆ. ದಿವಂಗತರ ಗೌರವಾರ್ಥವಾಗಿ ನಾಳೆ ಅಂದರೆ 11-12-2024 ನಮ್ಮ ಮೆಟ್ರೋ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದೆ‌

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...