ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು: ಮುರುಗೇಶ್ ನಿರಾಣಿ

Date:

ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು: ಮುರುಗೇಶ್ ನಿರಾಣಿ

ಬೆಂಗಳೂರು: ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಗತ್ತಿನ ದೊಡ್ಡ ದೊಡ್ಡ ಕೈಗಾರಿಕೆಗಳು ಅಲ್ಲಿಗೆ ಬಂದಿರುತ್ತವೆ.
ಜಗತ್ತಿನಲ್ಲಿ ಯಾವುದೇ ಸಮ್ಮೇಳನ ನಡೆದರೂ ಹೋಗಿ ಕರ್ನಾಟಕದ ಬಗ್ಗೆ ಅಲ್ಲಿ ಮಾಹಿತಿ ಕೊಡಬೇಕು. ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು. ಇವತ್ತು ರಾಜ್ಯ ಡಬಲ್ ಡಿಜಿಟ್‌ಗೆ ತಲುಪಿದೆ. ಇದಕ್ಕೆ ಕಾಂಗ್ರೆಸ್ ಕಾರಣ. ಸಚಿವರು ಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಎಂ.ಬಿ ಪಾಟೀಲ್ ಅವರು ದಾವೋಸ್ ಸಮ್ಮೇಳನಕ್ಕೆ ಹೋಗಬೇಕು. ಅವರು ಹೋಗದೇ ಇರೋದು ಸರಿಯಲ್ಲ. ಇದರಿಂದ ನಮ್ಮ ರಾಜ್ಯಕ್ಕೆ ನಷ್ಟ ಆಗುತ್ತದೆ. ಕೈಗಾರಿಕೆ ಬಾರದೇ ಹೋದರೆ ಉದ್ಯೋಗ ಸೃಷ್ಟಿ ಆಗೋದಿಲ್ಲ. ಇದರಿಂದ ರಾಜ್ಯಕ್ಕೆ ಬಹಳ ನಷ್ಟ ಆಗಲಿದೆ ಎಂದು ಬೇಸರ ವ್ಯಕ್ತಪಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...