ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು: ಮುರುಗೇಶ್ ನಿರಾಣಿ

Date:

ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು: ಮುರುಗೇಶ್ ನಿರಾಣಿ

ಬೆಂಗಳೂರು: ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಗತ್ತಿನ ದೊಡ್ಡ ದೊಡ್ಡ ಕೈಗಾರಿಕೆಗಳು ಅಲ್ಲಿಗೆ ಬಂದಿರುತ್ತವೆ.
ಜಗತ್ತಿನಲ್ಲಿ ಯಾವುದೇ ಸಮ್ಮೇಳನ ನಡೆದರೂ ಹೋಗಿ ಕರ್ನಾಟಕದ ಬಗ್ಗೆ ಅಲ್ಲಿ ಮಾಹಿತಿ ಕೊಡಬೇಕು. ನಮ್ಮ ಸರ್ಕಾರ ಇದ್ದಾಗ ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕ ಟಾಪ್ 3ನೇ ಸ್ಥಾನದಲ್ಲಿ ಇತ್ತು. ಇವತ್ತು ರಾಜ್ಯ ಡಬಲ್ ಡಿಜಿಟ್‌ಗೆ ತಲುಪಿದೆ. ಇದಕ್ಕೆ ಕಾಂಗ್ರೆಸ್ ಕಾರಣ. ಸಚಿವರು ಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಎಂ.ಬಿ ಪಾಟೀಲ್ ಅವರು ದಾವೋಸ್ ಸಮ್ಮೇಳನಕ್ಕೆ ಹೋಗಬೇಕು. ಅವರು ಹೋಗದೇ ಇರೋದು ಸರಿಯಲ್ಲ. ಇದರಿಂದ ನಮ್ಮ ರಾಜ್ಯಕ್ಕೆ ನಷ್ಟ ಆಗುತ್ತದೆ. ಕೈಗಾರಿಕೆ ಬಾರದೇ ಹೋದರೆ ಉದ್ಯೋಗ ಸೃಷ್ಟಿ ಆಗೋದಿಲ್ಲ. ಇದರಿಂದ ರಾಜ್ಯಕ್ಕೆ ಬಹಳ ನಷ್ಟ ಆಗಲಿದೆ ಎಂದು ಬೇಸರ ವ್ಯಕ್ತಪಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...