ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈ ತಪ್ಪಿದರೂ ಮಹತ್ವದ ಹುದ್ದೆ ಕೊಟ್ಟ ಹೈಕಮಾಂಡ್.!

Date:

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಮೂರು ಬಾರಿ ಸಂಸದರಾಗಿದ್ದಾರೆ. ಆದ್ರೆ, ಈ ಬಾರಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಟಿಕೆಟ್ ಕೈತಪ್ಪಿದ್ದರು ನಳಿನ್ ಕುಮಾರ್ ಕಟೀಲ್’ಗೆ ಮಹತ್ವದ ಜವಾಬ್ದಾರಿ ನೀಡಿದೆ. ಹೌದು.. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್‌ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...