ನವೆಂಬರ್ 1 ಕ್ಕೆ ಕನ್ನಡ ಧ್ವಜದ ಬದಲು ರಾಷ್ಟ್ರ ಧ್ವಜ ಹಾರಾಡಬೇಕು – ಪ್ರಹ್ಲಾದ್ ಜೋಶಿ..

Date:

ಕರ್ನಾಟಕದಲ್ಲಿ ಕನ್ನಡದ ಬಾವುಟಕ್ಕೆ ಎಷ್ಟು ಪ್ರಾಮುಖ್ಯತೆ ಮತ್ತು ಎಷ್ಟು ಗೌರವ ಇದೆ ಎಂಬುದು ನಿಮಗೆಲ್ಲರಿಗೂ ತಿಳಿದೇ ಇದೆ.. ಆದರೆ ಇಂತಹ ಒಂದು ಬುಡವನ್ನು ಇದೀಗ ಕಡೆಗಣಿಸುತ್ತಿದ್ದಾರೆ ನಮ್ಮ ರಾಜಕೀಯ ನಾಯಕರು. ಸಂಸದ ಪ್ರಹ್ಲಾದ್ ಜೋಶಿ ಅವರು ಮಾಧ್ಯಮದವರ ಜೊತೆ ಮಾತನಾಡಿದ್ದು ರಾಷ್ಟ್ರಾದ್ಯಂತ ಮುಂದೆ ಧ್ವಜ ಇರಬೇಕು ಹೀಗಾಗಿ ಕನ್ನಡ ಬಾವುಟವನ್ನು ಬಳಸಬಾರದು ಎಂದು ಹೇಳಿದ್ದಾರೆ..

ರಾಷ್ಟ್ರಾದ್ಯಂತ ಒಂದೇ ಬಾವುಟ ಇರಬೇಕು , ಹೀಗಾಗಿ ಕರ್ನಾಟಕದಲ್ಲಿ ಪ್ರತ್ಯೇಕ ಕನ್ನಡ ಧ್ವಜದ ಅವಶ್ಯಕತೆ ಇಲ್ಲ ಎಂದು ಹೇಳಿರುವ ಪ್ರಹ್ಲಾದ್ ಜೋಶಿ ಅವರು ನವೆಂಬರ್ ಒಂದರಂದು ತಂಡದರು ಹೆಮ್ಮೆಯಿಂದ ಆಚರಿಸುವ ಕನ್ನಡ ರಾಜ್ಯೋತ್ಸವದ ದಿನದಂದು ಸಹ ಕನ್ನಡದ ಬಾವುಟವನ್ನು ಹಾರಿಸುವ ಬದಲು ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಕನ್ನಡಿಗರನ್ನು ಕೆರಳಿಸುವಂತಹ ಹೇಳಿಕೆಯನ್ನು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...