ನಾನು ಊರಲ್ಲಿಲ್ಲ ನನ್ನ ಫ್ಯಾನ್ಸ್ ನ ಕೆಣಕಲು ಬರಬೇಡಿ..! ಡಿಬಾಸ್ ವಾರ್ನಿಂಗ್

Date:

ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಫ್ಯಾನ್ ವಾರ್ ಬಹಳ ಜೋರಾಗಿಯೇ ಇದ್ದು ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ತಾರಕಕ್ಕೇರಿದೆ. ಇನ್ನು ಪೈಲ್ವಾನ್ ಚಿತ್ರದ ಬಿಡುಗಡೆಯ ನಂತರ ಪೈರಸಿ ವಿಚಾರವಾಗಿ ಈ ಇಬ್ಬರು ಅಭಿಮಾನಿಗಳ ನಡುವೆ ವಾದವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಎರಡು ಅಭಿಮಾನಿ ಬಳಗಗಳು ಸಹ ಒಬ್ಬರ ಮೇಲೊಬ್ಬರು ವಾದ ವಿವಾದಗಳನ್ನು ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ.

ಇನ್ನು ಈ ಫ್ಯಾನ್ ವಾರ್ ಬಗ್ಗೆ ಯಾವ ನಟರು ಸಹ ಪ್ರತಿಕ್ರಿಯೆ ನೀಡಿರಲಿಲ್ಲ ಆದರೆ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವೀಟ್ ಒಂದನ್ನು ಮಾಡಿದ್ದು , ನಾನು ಬೆಂಗಳೂರಿನಲ್ಲಿ ಇಲ್ಲ ಶೂಟಿಂಗ್ನಲ್ಲಿ ಬ್ಯುಸಿ ಇದ್ದೇನೆ ಸದ್ಯಕ್ಕೆ ಕೇಳಿಬರುತ್ತಿರುವ ಕೆಲ ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು ನನ್ನ ಅನ್ನದಾತರು , ಸೆಲೆಬ್ರಿಟಿಗಳನ್ನು ಕೆಣಕುವುದು ಅಥವಾ ಪ್ರಚೋದಿಸುವುದು ಮಾಡಬೇಡಿ ಎಂದು ವಾರ್ನ್ ಮಾಡಿದ್ದಾರೆ. ದರ್ಶನ್ ಅವರ ಈ ಟ್ವೀಟ್ ಪ್ರಕಾರ ಸೆಲೆಬ್ರಿಟಿಗಳು ಎಂದರೆ ಅವರ ಅಭಿಮಾನಿಗಳು ಹೌದು ಈ ಹಿಂದೆ ಸೆಲೆಬ್ರಿಟಿ ಚಾಲೆಂಜ್ ಎಂದು ದರ್ಶನ್ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿ ಎಂದು ಕರೆದಿದ್ದರು. ಈ ಮೂಲಕ ದರ್ಶನ್ ಅವರು ತಮ್ಮ ಅಭಿಮಾನಿಗಳ ತಂಟೆಗೆ ಯಾರೂ ಬರಬೇಡಿ ಎಂದು ಟಾಂಗ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...