ನಾನು ಕಾಂಗ್ರೆಸ್ʼಗೆ ಬರಲ್ಲ ಅಂತಾ ಡಿ.ಕೆ.ಶಿವಕುಮಾರ್ಗೆ ಹೇಳಿದ್ದೇನೆ: ಜಿ.ಟಿ.ದೇವೇಗೌಡ

Date:

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್, ಜಿ.ಟಿ.ದೇವೇಗೌಡ ಭೇಟಿ ವಿಚಾರ ಸಂಬಂಧ ಸದಾಶಿವನಗರದಲ್ಲಿ ಅವರೇ ಬಂದು ನನ್ನನ್ನು ಭೇಟಿ ಮಾಡಿದ್ರು. ಭೇಟಿ ವೇಳೆ ಎಸ್.ಟಿ.ಸೋಮಶೇಖರ್ ಸೇರಿ ಹಲವರು ಇದ್ದರು ಎಂದು ಬೆಂಗಳೂರಿನಲ್ಲಿ ಟಿವಿ9ಗೆ JDS ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಈ ಹಿಂದೆ ಪಕ್ಷಕ್ಕೆ ಕರೆದರೂ ಯಾಕೆ ಬರಲಿಲ್ಲ ಎಂದು ಹೇಳಿದ್ರು.
ಅದೃಷ್ಟ ಇರುವವರಿಗೆ ಅಧಿಕಾರ ಸಿಗುತ್ತೆ, ಇಲ್ಲಂದ್ರೆ ಸಿಗಲ್ಲ ಅಂದೆ. ನಾನು ಕಾಂಗ್ರೆಸ್ಗೆ ಹೋಗುವ ಪರಿಸ್ಥಿತಿ ಇಲ್ಲ. ನಾನು ಕಾಂಗ್ರೆಸ್ಗೆ ಬರಲ್ಲ ಅಂತಾ ಡಿ.ಕೆ.ಶಿವಕುಮಾರ್ಗೆ ಹೇಳಿದ್ದೇನೆ. ಜೆಡಿಎಸ್ನ 19 ಶಾಸಕರೂ ಒಟ್ಟಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ಪಕ್ಷವನ್ನು ಒಡೆಯುವ ಕೆಲಸ ಮಾಡಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...