“ನಾನು ನೊಂದವರಿಗೆ ಸಾಂತ್ವನ ಹೇಳೋಕೆ ಅವಕಾಶ ಇಲ್ವಾ” ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ ?

Date:

ಪೌರತ್ವದ ಕಿಚ್ಚು ಮಂಗಳೂರಿನಲ್ಲಿ ಹೆಚ್ಚಾಗಿತ್ತು ಪೋಲಿಸರಿಂದ ಗೋಲಿಬಾರ್ ಕೂಡ ನೆಡೆಸಬೇಕಾದ ಪರಿಸ್ಥಿತ  ಎದುರಾಗಿತ್ತು ಇದನ್ನೆಲ್ಲಾ ಗಮನಿಸಿ ಪರಿಸ್ಥಿತಿಯ ಬಗ್ಗೆ ತಿಳಿಯಲು ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದರು. ಆದರೆ ಇದೀಗ ಸಿದ್ದರಾಮಯ್ಯ ಭೇಟಿಯನ್ನು ತಡೆ ಹಿಡಿಯಲಾಗಿದೆ. ಈ ನಡೆ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ನನ್ನ ಆರೋಗ್ಯ ಸರಿ ಇಲ್ಲದಿದ್ದರು ನಿನ್ನೆ ಮಂಗಳೂರಿಗೆ ಹೊರಟಿದ್ದೆ. ನಿನ್ನೆಯೂ ನಮ್ಮ‌ ಫ್ಲೈಟ್ ಗೆ ಅವಕಾಶ ಕೊಡಲಿಲ್ಲ. ಇವತ್ತು ನಾನು ಮಂಗಳೂರಿಗೆ ಹೊರಟಿದ್ದೆ. ಇವತ್ತು ಪೊಲೀಸರು ನೊಟೀಸ್ ಕೊಟ್ಟಿದ್ದಾರೆ. ಹಾಗೂ 22 ರವರೆಗೆ ಮಂಗಳೂರಿಗೆ ಬರದಂತೆ ಸೂಚಿಸಿದ್ದಾರೆ. ನಾನೊಬ್ಬ ಪ್ರತಿಪಕ್ಷ ನಾಯಕ. ನಾನು ನೊಂದವರಿಗೆ ಸಾಂತ್ವನ ಹೇಳೋಕೆ ಅವಕಾಶ ಇಲ್ವಾ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...