ನಾನು ಮಂಡ್ಯದಲ್ಲಿ ತರಕಾರಿ, ನಿಂಬೆಹಣ್ಣು ಮಾರುತ್ತಿದ್ದೆ. ?

Date:

ಒಬ್ಬ ವೆಕ್ತಿ ಬೆಳೆದಿದ್ದಾನೆದರೆ ಅವನು ಜೀವನದಲ್ಲಿ ಹಲವಾರು ನೊವ್ವು ಅವಮಾನ ಎಲ್ಲಾ ಇದ್ದೆ ಇರತ್ತೆ ಹಾಗೆ ಪ್ರತಿಯೋಬ್ಬರಿಗು ಒಂದೋಂದು ಜೀವನ ಕಥೆ ಇರುತ್ತೆ ಹಾಗೆ ಯಡಿಯೂರಪ್ಪ ಅವರು ತಾವು ಬಂದ ಹಾದಿಯನ್ನು ನೆನಪು ಮಾಡಿಕೊಳ್ಳುತ್ತಾ    ನಾನು ಮಂಡ್ಯದಲ್ಲಿ ತರಕಾರಿ, ನಿಂಬೆಹಣ್ಣು ಮಾರುತ್ತಿದ್ದೆ. ಜನರ ಆಶಿರ್ವಾದದಿಂದ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ .

ಯಡಿಯೂರಪ್ಪ ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರೂ ಆಗಬಹುದು. ನಾನು ಪ್ರೌಢಶಾಲೆಯಲ್ಲಿದ್ದಾಗ ನಿಂಬೆಹಣ್ಣು ಮಾರುತ್ತಿದ್ದೆ. ಮಂಡ್ಯದಲ್ಲಿ ತರಕಾರಿ, ನಿಂಬೆಹಣ್ಣು ಮಾರುತ್ತಿದ್ದ. ಬೂಕನಕೆರೆ ಬಡಕುಟುಂಬದಿಂದ ಬಂದ ನಾನು ರಾಜ್ಯದ ಜನರ ಆಶಿರ್ವಾದದಿಂದ 4 ಸಲ ಮುಖ್ಯಮಂತ್ರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಬೆಳೆಯುತ್ತಿರುವವರಲ್ಲಿ ಹಾಗು ಎಲ್ಲಾ ಕ್ಷೇತ್ರದಲ್ಲಿ ಬೆಳೆಯುವ ಯುವಪೀಳಿಗೆಗೆ ಮಾರ್ಗದರ್ಶನ ವಾಗುತ್ತೆ ಯಾರು ಏನು ಬೇಕಾದರು ಸಾದಿಸಬಹುದು ಎನ್ನುವುದಕ್ಕೆ ಬಡಕುಟುಂಬದ ಒಬ್ಬ ಯುವಕ‌ಇಂದು ರಾಜ್ಯದ ಮುಖ್ಯಮಂತ್ರಿ ಹೀಗೆ ಇದನೆಲ್ಲ ನೆನೆಪು ಮಾಡಿಕೊಂಡರು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...