ನಾನು ಮುಖ್ಯಮಂತ್ರಿಯಾಗಬೇಕೆಂದು ಬಿಜೆಪಿ ಶಾಸಕರಿಗು ಆಸೆ ಇದೆ !?

Date:

ಕುಮಾರಸ್ವಾಮಿ ಅವರ ವಿರುದ್ಧ ಹಲವಾರು ಹೇಳಿಕೆಗಳು ರಾಜಕೀಯ ವಲಯದಲ್ಲಿ ಹರಿದಾಡಿತ್ತು ಇದಕ್ಕೆ ಉತ್ತರ ನೀಡಿದ ಅವರು  ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನಾನು ಸ್ಪಂದಿಸಿಲ್ಲ ಎಂದು ಆರೋಪಿಸಿದ್ದಾರೆ ಈ ಮಾತನ್ನು ನಾನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ನಾನು  ಸಿಎಂ ಆಗಿದ್ದ ವೇಳೆ  ಅವರ ಕೈಗೆ ಸಿಗುತ್ತಿರಲಿಲ್ಲ ಎಂದು ದೂರಿದ್ದಾರೆ. ಆದರೆ, ನಾನು ಅವರ ವೈಯಕ್ತಿಕ ಸ್ವಾರ್ಥಕ್ಕೆ ಹಣ ಮಾಡಿಕೊಳ್ಳಲು ಸಹಕಾರ ನೀಡಿಲ್ಲ ಎಂದು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದ ಕುಮಾರಸ್ವಾಮಿ, ಬಿಜೆಪಿ ಶಾಸಕರೇ ಕುಮಾರಸ್ವಾಮಿ ಸಿಎಂ ಆಗಿದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳುತ್ತಾರೆಂದು ಉಲ್ಲೇಖಿಸಿದರು.

ನಾನು ಅಧಿಕಾರದಲ್ಲಿದ್ದಾಗ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ ಹಲವಾರು ರೀತಿಯ ಕೆಲಸಗಳನ್ನು ಮಾಡಿದ್ದೇನೆ. ಆದರೆ ಕೆಲವರು ಬೇಡದ ಹೇಳಿಕೆಗಳನ್ನು ಹೇಳುತ್ತಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...