ನಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ: ಹೆಚ್’ಡಿ ರೇವಣ್ಣ

Date:

ಬೆಂಗಳೂರು: ಹೆಚ್’ಡಿ ರೇವಣ್ಣರನ್ನು ಕಿಡ್ನ್ಯಾಪ್ ಪ್ರಕರಣದಲ್ಲಿ ನಿನ್ನೆ SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನಿರೀಕ್ಷಣಾ ಜಾಮೀನಿ ಅರ್ಜಿ ವಜಾ ಬೆನ್ನಲ್ಲೇ ಬಂಧಿಸಲಾಗಿದೆ. ಇಂದು ಸಂಜೆಯೊಳಗೆ ನ್ಯಾಯಾಧೀಶರ ಮುಂದೆ ರೇವಣ್ಣರನ್ನು SIT ಹಾಜರುಪಡಿಸಲಿದೆ. ಮಧ್ಯೆ ರಾತ್ರಿ ಎಸ್ಐಟಿ ಅಧಿಕಾರಿಗಳು ಹೆಚ್ಡಿ ರೇವಣ್ಣ ಬಳಿ ಮಾಹಿತಿ ಪಡೆದುಕೊಂಡಿದ್ದು, ಆದರೆ ಎಸ್ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ಲ ಎನ್ನಲಾಗುತ್ತಿದೆ.
ಎಸ್ಐಟಿ ಅಧಿಕಾರಿಗಳು ಹೆಚ್ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು,ಕಿಡ್ನ್ಯಾಪ್’ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್ನಲ್ಲಿ ಇರಿಸದೇ ಎಸ್ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಿದ್ದು, ಹೀಗಾಗಿ ರಾತ್ರಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ. ಇಂದು ಕೆಲ ಪ್ರಶ್ನೆಗಳನ್ನು ಮಾಡಲಿರುವ ಎಸ್ಐಟಿ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ತೀರ್ಮಾನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬಾಲಿವುಡ್‌ ನ ಎವರ್‌ ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ

ಬಾಲಿವುಡ್‌ ನ ಎವರ್‌ ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ ಬಾಲಿವುಡ್‌ನ ಹಿರಿಯ...

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ ಮದ್ದೂರು:...

ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ: ಸಿಎಂ ಸಿದ್ದರಾಮಯ್ಯ

ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ: ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ:...

ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ಸಾವು!

ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ: ನಾಲ್ವರು ಯುವಕರು ಸಾವು! ಕೋಲಾರ: ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್...