“ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ ” ರೇಣುಕಾಚಾರ್ಯ ಹೀಗೆ ಹೇಳಿದ್ದಕ್ಕೆ ಗೊತ್ತಾ ?

Date:

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಕನ್ನಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹದಿನೇಳು ಜನ ಶಾಸಕರು ಸಚಿವರ ಸ್ಥಾನವನ್ನು ಸ್ವೀಕರಿಸಿದರು .ಆದರೆ ಸಚಿವ ಸ್ಥಾನ ಆಕಾಂಕ್ಷಿಗಳು ಬಿಜೆಪಿ ವಲಯದಲ್ಲಿ ತುಂಬಾ ಜನ ಇದ್ದರು ಅವರಲ್ಲಿ ಭಿನ್ನಮತ ಮೂಡಿ ಬಂದಿದೆ ಹಾಗಾಗಿ ಆ ಅತೃಪ್ತ ಶಾಸಕರ ಮುಂದಿನ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿಬಂದಿದೆ .

 

ಇದರಿಂದ ಯಡಿಯೂರಪ್ಪ ಅವರ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಆದರೆ ಇನ್ನು ಸ್ಕೃತ ಶಾಸಕರಿಂದ ಯಡಿಯೂರಪ್ಪನವರ ನೆಮ್ಮದಿ ಹಾಳಾಗಿದೆಯೇ ಎಂಬ ಎಲ್ಲಾ ಪ್ರಶ್ನೆಗಳಿಗೆ ಸ್ವತಃ ಯಡಿಯೂರಪ್ಪ ಅವರೇ ಉತ್ತರ ಕೊಡಬೇಕಾಗಿದೆ ? ಹೀಗೆ ಸಚಿವ ಸ್ಥಾನ ವಂಚಿತರಾದ ಹೊನ್ನಳ್ಳಿಯ ರೇಣುಕಾಚಾರ್ಯ ಅವರು ಕೂಡ ಸುದ್ದಿಗಾರರೊಂದಿಗೆ ಮಾತನಾಡಿದರು . ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ , ನನ್ನ ಗುರಿ ಏನಿದ್ದರೂ ಕ್ಷೇತ್ರದ ಅಭಿವೃದ್ಧಿಯಷ್ಟೇ ಎಂದು ಹೇಳಿದರು .

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...