“ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ ” ರೇಣುಕಾಚಾರ್ಯ ಹೀಗೆ ಹೇಳಿದ್ದಕ್ಕೆ ಗೊತ್ತಾ ?

Date:

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಕನ್ನಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹದಿನೇಳು ಜನ ಶಾಸಕರು ಸಚಿವರ ಸ್ಥಾನವನ್ನು ಸ್ವೀಕರಿಸಿದರು .ಆದರೆ ಸಚಿವ ಸ್ಥಾನ ಆಕಾಂಕ್ಷಿಗಳು ಬಿಜೆಪಿ ವಲಯದಲ್ಲಿ ತುಂಬಾ ಜನ ಇದ್ದರು ಅವರಲ್ಲಿ ಭಿನ್ನಮತ ಮೂಡಿ ಬಂದಿದೆ ಹಾಗಾಗಿ ಆ ಅತೃಪ್ತ ಶಾಸಕರ ಮುಂದಿನ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿಬಂದಿದೆ .

 

ಇದರಿಂದ ಯಡಿಯೂರಪ್ಪ ಅವರ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಆದರೆ ಇನ್ನು ಸ್ಕೃತ ಶಾಸಕರಿಂದ ಯಡಿಯೂರಪ್ಪನವರ ನೆಮ್ಮದಿ ಹಾಳಾಗಿದೆಯೇ ಎಂಬ ಎಲ್ಲಾ ಪ್ರಶ್ನೆಗಳಿಗೆ ಸ್ವತಃ ಯಡಿಯೂರಪ್ಪ ಅವರೇ ಉತ್ತರ ಕೊಡಬೇಕಾಗಿದೆ ? ಹೀಗೆ ಸಚಿವ ಸ್ಥಾನ ವಂಚಿತರಾದ ಹೊನ್ನಳ್ಳಿಯ ರೇಣುಕಾಚಾರ್ಯ ಅವರು ಕೂಡ ಸುದ್ದಿಗಾರರೊಂದಿಗೆ ಮಾತನಾಡಿದರು . ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ , ನನ್ನ ಗುರಿ ಏನಿದ್ದರೂ ಕ್ಷೇತ್ರದ ಅಭಿವೃದ್ಧಿಯಷ್ಟೇ ಎಂದು ಹೇಳಿದರು .

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...