“ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ ” ರೇಣುಕಾಚಾರ್ಯ ಹೀಗೆ ಹೇಳಿದ್ದಕ್ಕೆ ಗೊತ್ತಾ ?

Date:

ನಿನ್ನೆ ರಾಜಭವನದಲ್ಲಿ ರಾಜ್ಯಪಾಲರ ಸಮ್ಮುಖದಲ್ಲಿ ಕನ್ನಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹದಿನೇಳು ಜನ ಶಾಸಕರು ಸಚಿವರ ಸ್ಥಾನವನ್ನು ಸ್ವೀಕರಿಸಿದರು .ಆದರೆ ಸಚಿವ ಸ್ಥಾನ ಆಕಾಂಕ್ಷಿಗಳು ಬಿಜೆಪಿ ವಲಯದಲ್ಲಿ ತುಂಬಾ ಜನ ಇದ್ದರು ಅವರಲ್ಲಿ ಭಿನ್ನಮತ ಮೂಡಿ ಬಂದಿದೆ ಹಾಗಾಗಿ ಆ ಅತೃಪ್ತ ಶಾಸಕರ ಮುಂದಿನ ನಡೆ ಏನು ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿಬಂದಿದೆ .

 

ಇದರಿಂದ ಯಡಿಯೂರಪ್ಪ ಅವರ ನೂತನ ಸರ್ಕಾರಕ್ಕೆ ಏನಾದರೂ ತೊಂದರೆ ಇದೆಯಾ ಆದರೆ ಇನ್ನು ಸ್ಕೃತ ಶಾಸಕರಿಂದ ಯಡಿಯೂರಪ್ಪನವರ ನೆಮ್ಮದಿ ಹಾಳಾಗಿದೆಯೇ ಎಂಬ ಎಲ್ಲಾ ಪ್ರಶ್ನೆಗಳಿಗೆ ಸ್ವತಃ ಯಡಿಯೂರಪ್ಪ ಅವರೇ ಉತ್ತರ ಕೊಡಬೇಕಾಗಿದೆ ? ಹೀಗೆ ಸಚಿವ ಸ್ಥಾನ ವಂಚಿತರಾದ ಹೊನ್ನಳ್ಳಿಯ ರೇಣುಕಾಚಾರ್ಯ ಅವರು ಕೂಡ ಸುದ್ದಿಗಾರರೊಂದಿಗೆ ಮಾತನಾಡಿದರು . ನಾನು ಯಾರ ಬಳಿಗೂ ಸಚಿವ ಸ್ಥಾನ ಕೇಳಲು ಹೋಗಿಲ್ಲ , ನನ್ನ ಗುರಿ ಏನಿದ್ದರೂ ಕ್ಷೇತ್ರದ ಅಭಿವೃದ್ಧಿಯಷ್ಟೇ ಎಂದು ಹೇಳಿದರು .

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...