ನಾನು ಯಾವುದೇ ಆಣೆ ಪ್ರಮಾಣ ಮಾಡಲು ಇಲ್ಲಿಗೆ ಬಂದಿಲ್ಲ

Date:

ಚಾಮುಂಡೇಶ್ವರಿ ಸನ್ನಿಧಿಗೆ ಬಂದಿಲ್ಲ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಯು ಟರ್ನ್ ತೆಗೆದುಕೊಂಡಿದ್ದಾರೆ.ನಾನು ಯಾವುದೇ ಆಣೆ ಪ್ರಮಾಣ ಮಾಡಲು ಇಲ್ಲಿಗೆ ಬಂದಿಲ್ಲ. ನನ್ನನ್ನು ಖರೀದಿಸಿದ ಅವನನ್ನು ಸ್ವಾಗತಿಸಲು ಬಂದಿದ್ದೇನೆ ಎಂದು ಚಾಮುಂಡಿ ಬೆಟ್ಟದಲ್ಲಿ ಅವರು ಹೇಳಿದ್ದಾರೆ.

ಮಾಜಿ ಸಚಿವ ಸಾರಾ ಮಹೇಶ್ 25 ಕೋಟಿ ರೂಪಾಯಿಗೆ ಹೆಚ್. ವಿಶ್ವನಾಥ್ ಸೇಲ್ ಆಗಿದ್ದಾರೆ ಎಂದು ಆರೋಪ ಮಾಡಿದ್ದಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣಕ್ಕೆ ಸ್ಥಳ ನಿಗದಿಯಾಗಿತ್ತು. ಹೆಚ್. ವಿಶ್ವನಾಥ್ ಮತ್ತು ಸಾರಾ ಮಹೇಶ್ ತಾವು ಮಾಡಿರುವ ಆರೋಪ ಪ್ರತ್ಯಾರೋಪಗಳ ಕುರಿತು ಇಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡುವುದಾಗಿ ಹೇಳಲಾಗಿತ್ತು. ಈ ವಿಚಾರ ಭಾರೀ ಗಮನ ಸೆಳೆದಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...