ನಾನು ಯಾವುದೇ ಆಣೆ ಪ್ರಮಾಣ ಮಾಡಲು ಇಲ್ಲಿಗೆ ಬಂದಿಲ್ಲ

Date:

ಚಾಮುಂಡೇಶ್ವರಿ ಸನ್ನಿಧಿಗೆ ಬಂದಿಲ್ಲ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಯು ಟರ್ನ್ ತೆಗೆದುಕೊಂಡಿದ್ದಾರೆ.ನಾನು ಯಾವುದೇ ಆಣೆ ಪ್ರಮಾಣ ಮಾಡಲು ಇಲ್ಲಿಗೆ ಬಂದಿಲ್ಲ. ನನ್ನನ್ನು ಖರೀದಿಸಿದ ಅವನನ್ನು ಸ್ವಾಗತಿಸಲು ಬಂದಿದ್ದೇನೆ ಎಂದು ಚಾಮುಂಡಿ ಬೆಟ್ಟದಲ್ಲಿ ಅವರು ಹೇಳಿದ್ದಾರೆ.

ಮಾಜಿ ಸಚಿವ ಸಾರಾ ಮಹೇಶ್ 25 ಕೋಟಿ ರೂಪಾಯಿಗೆ ಹೆಚ್. ವಿಶ್ವನಾಥ್ ಸೇಲ್ ಆಗಿದ್ದಾರೆ ಎಂದು ಆರೋಪ ಮಾಡಿದ್ದಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣಕ್ಕೆ ಸ್ಥಳ ನಿಗದಿಯಾಗಿತ್ತು. ಹೆಚ್. ವಿಶ್ವನಾಥ್ ಮತ್ತು ಸಾರಾ ಮಹೇಶ್ ತಾವು ಮಾಡಿರುವ ಆರೋಪ ಪ್ರತ್ಯಾರೋಪಗಳ ಕುರಿತು ಇಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡುವುದಾಗಿ ಹೇಳಲಾಗಿತ್ತು. ಈ ವಿಚಾರ ಭಾರೀ ಗಮನ ಸೆಳೆದಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...