ನಾನು ಯಾವುದೇ ಸಂಘಟನೆ ಕುರಿತು ಮಾತನಾಡಿಲ್ಲ.

Date:

ಮಾಧ್ಯಮದವರೊಡನೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ನಾನು ಹಿಂದ ಸಂಘಟನೆ ಮಾಡುವ ವಿಚಾರದಲ್ಲಿ ನಾನು ಯಾವುದೇ ಸಂಘಟನೆ ಕುರಿತು ಮಾತನಾಡಿಲ್ಲ, ನಾನು ಹೇಳದ ವಿಚಾರದ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಹಿಂದ ಸಂಘಟನೆ ಮಾಡುವ ಬಗ್ಗೆ ಪಾಸಿಟಿವ್ ಮಾತಾಡಲ್ಲ – ನೆಗೆಟಿವ್ ಸಹ ಮಾತಾಡಲ್ಲ ಹಿಂದುಳಿದವರು, ಸಾಮಾಜಿಕ ವಾಗಿ ಶೋಷಣೆಗೆ ಒಳಗಾದವರಿಗೆ ಮೀಸಲಾತಿ ಸಿಗಬೇಕು ಹಾಗು ಭಾರತದ ಸಂವಿಧಾನ ಸಹ ಇದನ್ನು ಹೇಳಿದೆ
ಯಾರೇ ಮೀಸಲಾತಿ ಕೇಳಿದ್ರೂ ನಾನು ವಿರೋಧ ಮಾಡಲ್ಲ..

ಯಾರೇ ಬೇಕಾದರೂ ಮೀಸಲಾತಿಗಾಗಿ ಹೋರಾಟ ಮಾಡಬಹುದು..
ಪರೋಕ್ಷವಾಗಿ ಹಿಂದ ಸಂಘಟನೆಯ ಅಗತ್ಯವಿದೆ ಅಂತ ಪ್ರತಿಪಾದಿಸಿದ ಸಿದ್ದರಾಮಯ್ಯ ಅವರು ಕುರುಬ ಸಮಾಜದಿಂದ ಗ್ರಾಮ ಪಂಚಾಯತಿ ಯಲ್ಲಿ ಗೆದ್ದವರಿಗೆ ಸನ್ಮಾನ ಮಾಡಲು ಸಮಾವೇಶ ಮಾಡ್ತಾ ಇದ್ದಾರೆ ನಾನು ಕುರುಬ ಎಸ್ ಟಿ ಹೋರಾಟ ಮತ್ತು ಸಚಿವ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...