ನಾನು ವಿಪಕ್ಷ ನಾಯಕನ ಸ್ಥಾನದಲ್ಲಿದ್ದರು ನನಗೆ ಯಾವ ಸರ್ಕಾರಿ ಸವಲತ್ತುಗಳು ಸಿಕ್ಕಿಲ್ಲ !?

Date:

ವಿಪಕ್ಷ ನಾಯಕನಾಗಿರುವ ತಮಗೆ ಸರ್ಕಾರದ ಸವಲತ್ತು, ಸರ್ಕಾರಿ ಕಾರು ಮತ್ತು ಸಿಬ್ಬಂದಿ ಒದಗಿಸಬೇಕೆಂದು ಎರಡು ತಿಂಗಳ ಹಿಂದೆಯೇ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಆದರೂ ಇನ್ನೂ ಸರ್ಕಾರಿ ಕಾರು, ಸವಲತ್ತು ಒದಗಿಸಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆಂದು ಗೊತ್ತಾಗಿದೆ.

ನಾನು ವಿಪಕ್ಷ ನಾಯಕನಾಗಿ ತಿಂಗಳುಗಳೇ ಕಳೆದಿವೆ. ಇದುವರೆಗೂ ಕಾರು ನೀಡಿಲ್ಲ, ಸಿಬ್ಬಂದಿಯೂ ಇಲ್ಲ. ಪ್ರತಿಪಕ್ಷ ನಾಯಕನಿಗೆ ವೇತನ, ಭತ್ತೆಯೂ ಇಲ್ಲ ಎಂದು ಸಿದ್ದರಾಮಯ್ಯ, ಸ್ಪೀಕರ್ ವಿರುದ್ಧ ಗುಡುಗಿದ್ದಾರೆಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...