No menu items!
7.8 C
Munich
Thursday, April 30, 2026

ನಾನು ವಿಪಕ್ಷ ನಾಯಕನ ಸ್ಥಾನದಲ್ಲಿದ್ದರು ನನಗೆ ಯಾವ ಸರ್ಕಾರಿ ಸವಲತ್ತುಗಳು ಸಿಕ್ಕಿಲ್ಲ !?

Must read

ವಿಪಕ್ಷ ನಾಯಕನಾಗಿರುವ ತಮಗೆ ಸರ್ಕಾರದ ಸವಲತ್ತು, ಸರ್ಕಾರಿ ಕಾರು ಮತ್ತು ಸಿಬ್ಬಂದಿ ಒದಗಿಸಬೇಕೆಂದು ಎರಡು ತಿಂಗಳ ಹಿಂದೆಯೇ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಆದರೂ ಇನ್ನೂ ಸರ್ಕಾರಿ ಕಾರು, ಸವಲತ್ತು ಒದಗಿಸಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆಂದು ಗೊತ್ತಾಗಿದೆ.

ನಾನು ವಿಪಕ್ಷ ನಾಯಕನಾಗಿ ತಿಂಗಳುಗಳೇ ಕಳೆದಿವೆ. ಇದುವರೆಗೂ ಕಾರು ನೀಡಿಲ್ಲ, ಸಿಬ್ಬಂದಿಯೂ ಇಲ್ಲ. ಪ್ರತಿಪಕ್ಷ ನಾಯಕನಿಗೆ ವೇತನ, ಭತ್ತೆಯೂ ಇಲ್ಲ ಎಂದು ಸಿದ್ದರಾಮಯ್ಯ, ಸ್ಪೀಕರ್ ವಿರುದ್ಧ ಗುಡುಗಿದ್ದಾರೆಂದು ಹೇಳಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article