ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ: ಡಾ.ಜಿ ಪರಮೇಶ್ವರ್

Date:

ಬೆಂಗಳೂರು: 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆ ಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ.
ಅವರಿಗೆ ಮಾತ್ರ ಎಲ್ಲ ಗೊತ್ತಿರೋದು. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋಕೆ ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು. ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...