ನಾಯಕ ಸ್ಥಾನ ಬೇಕದರೆ ದೆಹಲಿಗೆ ಬನ್ನಿ !?

Date:

ಕಾಂಗ್ರೆಸ್ ವಲಯದಲ್ಲಿ ನಾಯಕ ಸ್ಥಾನದ ಆಕಾಂಕ್ಷಿಗಳಿಗೆ ದೆಹಲಿಗೆ ಬರುವಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಅವರಿಂದ ಸೂಚನೆ ಬರುವ ಸಾಧ್ಯತೆ ಇದೆ. ಹಾಲಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪ್ರತಿಪಕ್ಷದ ನಾಯಕರನ್ನಾಗಿ ನೇಮಕ ಮಾಡಬೇಕೇ..? ಅಥವಾ ಬೇರೆಯವರನ್ನು ಆ ಸ್ಥಾನಕ್ಕೆ ಕೂರಿಸಬೇಕೆ ಎಂಬ ಬಗ್ಗೆ ಖುದ್ಧು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೆ ನಿರ್ಧರಿಸಲಿದ್ದಾರೆ.

ಪ್ರಸ್ತುತ ದೇಶದಲ್ಲಿ ಕಾಂಗ್ರೆಸ್ ಸಂಕಷ್ಟದಲ್ಲಿದೆ. ಹಾಗಾಗಿ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ. ಇದಕ್ಕಾಗಿ ಸಮರ್ಥ ನಾಯಕರ ಅಗತ್ಯವಿದೆ. ಆಂತರಿಕ ಬೇಗುದಿ, ಭಿನ್ನಾಭಿಪ್ರಾಯಗಳನ್ನ ವರಿಷ್ಠರು ಬಗೆಹರಿಸಿ ಪಕ್ಷವನ್ನು ಮುನ್ನಡೆಸಬೇಕಾಗಿದೆ. ಅದಕ್ಕಾಗಿ ಎಚ್ಚರಿಕೆ ಹೆಜ್ಜೆ ಇಡಲು ತೀರ್ಮಾನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...