ನಾಯಿ ಮಾಂಸ ದಂಧೆ ಪ್ರಕರಣ: ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ನೊಟೀಸ್

Date:

 

ಬೆಂಗಳೂರು: ಭಾನುವಾರದ ಬಾಡೂಟ ಬಾಯಿ ಚಪ್ಪರಿಸಿಕೊಂಡು ಸವಿಯುತ್ತಿದ್ದ ಬೆಂಗಳೂರಿನ ಮಟನ್ ಪ್ರಿಯರು ಬೆಚ್ಚಿ ಬಿದ್ದಾರೆ.. ಕಳಪೆ ಮಾಂಸದ ದಂಧೆ ವಿಚಾರ ತಿಳಿದು ಜನ ಶಾಕ್ ಆಗಿದ್ದಾರೆ.. ಮಟನ್ ಪ್ರಿಯರು ಹೋಟೆಲ್ ಗಳಿಗೆ ಹೋಗೋಕೆ ಭಯ ಪಡ್ತಿದ್ದಾರೆ. ಇತ್ತ ಕಳಪೆ ಮಾಂಸ ದಂಧೆ ಆರೋಪ ಕೇಳಿ ಬಂದ ಬೆನ್ನಲ್ಲೇ ಆಹಾರ ಇಲಾಖೆ ಅಲರ್ಟ್ ಆಗಿದೆ. ಘಟನೆ ಸಂಬಂಧ ಬೆಂಗಳೂರಿನ 9 ರೆಸ್ಟೋರೆಂಟ್, ಹೋಟೆಲ್ ಗಳಿಗೆ ನೋಟಿಸ್ ಜಾರಿ ಮಾಡಿದೆ.
9 ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದ್ದು, ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈಗಾಗಲೆ ಇಬ್ಬರು ವಿಚಾರಣೆಗೆ ಹಾಜರಾಗಿದ್ದು, ಉಳಿದವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಮನವಿ ಮಾಡಿಕೊಂಡಿದ್ದಾರೆ. ಶನಿವಾರ ಅಬ್ದಲ್ ರಜಾಕ್ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರವೂ ಕೂಡ ಅಬ್ದುಲ್ ರಜಾಕ್ ವಿಚಾರಣೆ ಹಾಜರಾಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿದ್ದರಾಮಯ್ಯ ಭರವಸೆ ಬೆಳಗಾವಿ: ಉತ್ತರಕನ್ನಡ...

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ

ಕೇಂದ್ರ ಸರಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಬಿ.ವೈ.ವಿಜಯೇಂದ್ರ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ...

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ: ಡಿಸಿಎಂ ಡಿ.ಕೆ....