ನಾಳೆಯಿಂದ ಯುವರತ್ನ ಅಡ್ವಾನ್ಸ್ ಬುಕ್ಕಿಂಗ್ ಸ್ಟಾರ್ಟ್

Date:

ರಾಜ್ಯಾದ್ಯಂತ ಯುವರತ್ನ ಚಿತ್ರದ ವಿವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೋನಾವೈರಸ್ ಇದ್ದರೂ ಸಹ ಲೆಕ್ಕಿಸದೆ ಪುನೀತ್ ಚಿತ್ರವನ್ನ ಕಣ್ತುಂಬಿಕೊಳ್ಳಲು ಪುನೀತ್ ಅಭಿಮಾನಿಗಳು ಮತ್ತು ಸಿನಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವ ಹಾಗೆ ಪುನೀತ್ ರಾಜ್ ಕುಮಾರ್ ರವರಿಗೆ ಅಭಿಮಾನಿಗಳನ್ನ ಹೊರತುಪಡಿಸಿ ಫ್ಯಾಮಿಲಿ ಪ್ರೇಕ್ಷಕರ ವರ್ಗ ಅತಿ ದೊಡ್ಡ ಮಟ್ಟದಲ್ಲಿದೆ.

 

 

 

ಹೀಗಾಗಿ ಪುನೀತ್ ಅಭಿನಯದ ಸಿನಿಮಾಗಳೆಂದರೆ ಅತಿ ಹೆಚ್ಚು ಜನ ವೀಕ್ಷಿಸುವುದು ಕಾಮನ್. ಯಾವಾಗಲೂ ಮನೆಮಂದಿಯೆಲ್ಲಾ ಬಂದು ನೋಡುವಂತಹ ಸಿನಿಮಾಗಳನ್ನು ನೀಡುವ ಪುನೀತ್ ಅವರ ಯುವರತ್ನ ಚಿತ್ರದ ಟ್ರೈಲರ್ ಬಿಡುಗಡೆಯಾದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಹುಟ್ಟಿಕೊಂಡಿದೆ. ಹೀಗಾಗಿ ಅಡ್ವಾನ್ಸ್ ಬುಕ್ಕಿಂಗ್ ಗೋಸ್ಕರ ಹೆಚ್ಚುಮಂದಿ ಕಾಯುತ್ತಿದ್ದು ನಾಳೆ ಬೆಳಿಗ್ಗೆ 9 ಗಂಟೆಯಿಂದ ಮುಂಗಡ ಬುಕಿಂಗ್ ಅಧಿಕೃತವಾಗಿ ತೆರೆಯಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿದೆ.

 

 

ಬಿಡುಗಡೆಗೆ ಇನ್ನೂ 5ದಿನ ಇರುವ ಮುನ್ನವೇ ಅಡ್ವಾನ್ಸ್ ಬುಕಿಂಗ್ ತೆರೆಯಲಾಗುತ್ತಿದ್ದು ಯುವರತ್ನ ಚಿತ್ರದ ಮೇಲಿನ ಕ್ರೇಜ್ ಎಂತಹದ್ದು ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...