ನಾಳೆ ಜೆಡಿಎಸ್ ಸಭೆ ಇದ್ದರು ಕುಮಾರಸ್ವಾಮಿ ಅವರು ಲಂಡನ್ ಗೆ ಹೋಗಿದ್ದೇಕೆ ಗೊತ್ತಾ?

Date:

ಹೆಚ್.ಡಿ. ದೇವೇಗೌಡ ನವೆಂಬರ್ 6ರಂದು ಸಭೆಯನ್ನು ಕರೆದಿದ್ದರು ಆದರೆ ಈ ಸಭೆಯಲ್ಲಿ ಮುಖ್ಯವಾಗಿ ಹಾಜರಿರಬೇಕಿದ್ದ ಕುಮಾರಸ್ವಾಮಿ ಅವರು ಲಂಡನ್ ಗೆ ಹೊಗಿದ್ದಾರೆ ಎಂದು ಹೇಳಲಾಗುತ್ತಿದೆ ಸಭೆಯ ಉದ್ದೇಶವನ್ನೇ ಪ್ರಶ್ನಿಸುವಂತಾಗಿದೆ. ಕುಮಾರಸ್ವಾಮಿ ಗೈರುಹಾಜರಿಯಲ್ಲಿ ಸಭೆ ನಡೆಸಿದರೆ ಪ್ರಯೋಜನವೇನು ಎಂಬ ಮಾತುಗಳು ಕೆಲ ವಿಧಾನಪರಿಷತ್ ಸದಸ್ಯರಿಂದ ಕೇಳಿಬರುತ್ತಿದೆ.

ಅಲ್ಲದೆ ಮಾಧ್ಯಮ ಸಂವಾದ ಕಾರ್ಯಕ್ರಮದ ವೇಳೆ ಕುಮಾರಸ್ವಾಮಿ, ಯಡಿಯೂರಪ್ಪನವರ ಆಡಿಯೋವನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸುವುದಾಗಿ ಹೇಳಿದ್ದರು. ಈ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅವಕಾಶವನ್ನು ಕುಮಾರಸ್ವಾಮಿ ಕೈಚೆಲ್ಲಿದ್ದಾರೆಂಬ ಮಾತುಗಳು ಕೇಳಿಬರುತ್ತಿದ್ದು, ಹಾಗು ಇದ್ದಕ್ಕಿಂತೆ ಲಂಡನ್ ತೆರಳಿದ್ದು ಏಕೆ ಎಂಬ ಪ್ರಶ್ನೆ ಕೂಡ ಕೇಳಿಬರುತ್ತಿದೆ .

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...