ನಾಳೆ ಲೋಕಸಭಾ ಚುನಾವಣೆ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

Date:

ಬೆಂಗಳೂರು: ನಾಳೆ ಲೋಕಸಭಾ ಚುನಾವಣೆ ಎಣಿಕೆ ಹಿನ್ನೆಲೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.
ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
ಆರ್ಆರ್ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್
ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್
ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ,
ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...