ನಾಳೆ ಲೋಕಸಭಾ ಚುನಾವಣೆ ಎಣಿಕೆ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

Date:

ಬೆಂಗಳೂರು: ನಾಳೆ ಲೋಕಸಭಾ ಚುನಾವಣೆ ಎಣಿಕೆ ಹಿನ್ನೆಲೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.
ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
ಆರ್ಆರ್ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್
ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್
ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ,
ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...