ನಾಳೆ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರಾ ?!

admin
By admin
0 Min Read

ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ .ನಾಳೆ ವಿಶ್ವಾಸಮತ ಯಾಚನೆ ಮಾಡಿದರೂ ಪ್ರಯೋಜನವಿಲ್ಲ ನಾಳೆ ರಾಜೀನಾಮೆ ನೀಡಲೇಬೇಕು ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ

ಸುಪ್ರೀಂಕೋರ್ಟ್​ ತೀರ್ಪಿನಿಂದ ಅತೃಪ್ತ ಶಾಸಕರಿಗೆ ನೈತಿಕ ಬಲ ಸಿಕ್ಕಂತಾಗಿದೆ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ತೀರ್ಪು ನೀಡಿದೆ. ಇದು ಪ್ರಜಾಪ್ರಭುತ್ವದ ಗೆಲುವು. ಈಗ 15 ಶಾಸಕರಿಗೆ ಸದನಕ್ಕೆ ಹಾಜರಾಗಬೇಕು ಎಂದು ಒತ್ತಾಯ ಮಾಡುವಂತಿಲ್ಲ. ಅವರಿಗೆ ವಿಪ್​ ಕೊಡಲಾಗದು. ಶಾಸಕರ ರಾಜೀನಾಮೆ ಕುರಿತು ಸ್ಪೀಕರ್​ ಆದಷ್ಟು ಬೇಗ ತೀರ್ಮಾನ ಕೈಗೊಳ್ಳಬೇಕು. ಅಲ್ಲದೆ, ಅವರ ನಿರ್ಧಾರವನ್ನು ತಿಳಿಸಲೂ ಕೋರ್ಟ್​ ಹೇಳಿದೆ

Share This Article