ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸಿಎಂ ರಾಜೀನಾಮೆ ಕೇಳುವವರಿಗೆ ಮೊದಲು ವಿಪಕ್ಷದವರಿಗೆ ನೈತಿಕತೆ ಇದೆಯಾ ಕೇಳಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೇಳುವವರಿಗೆ ಮೊದಲು ವಿಪಕ್ಷದವರಿಗೆ ನೈತಿಕತೆ ಇದೆಯಾ ಕೇಳಿ. ಅವರಿಗೆ ನೈತಿಕತೆ ಇದೆಯಾ ಅವರನ್ನ ಅವರು ಮೊದಲು ಪ್ರಶ್ನೆ ಮಾಡಿಕೊಳ್ಳಲಿ.
ವಿಪಕ್ಷದ ಎಷ್ಟು ಜನರ ಮೇಲೆ ಕೇಸ್ ಇಲ್ಲ. ಇದು ದ್ವೇಷದ ರಾಜಕೀಯ ಇದನ್ನ ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ. ಹೈಕೋರ್ಟ್‌ನಲ್ಲಿ ಹಿನ್ನಡೆ ಆಗಿರಬಹುದು. ವಿಭಾಗೀಯ ಪೀಠ ಇದೆ. ಸುಪ್ರೀಂ ಕೋರ್ಟ್ ಇದೆ. ಕಾನೂನು ಹೋರಾಟ ಮಾಡುತ್ತೇವೆ. ನಾವೆಲ್ಲ ಸಿಎಂ ಜೊತೆ ಇದ್ದೇವೆ. ನೀವು ಹೆದರಬೇಡಿ. ನಿಮ್ಮ ನಾಯಕತ್ವ ರಾಜ್ಯ ಒಪ್ಪಿದೆ. ಮಂತ್ರಿ ಮಂಡಲ ಒಪ್ಪಿದೆ. ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ !

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ ! ಒಂಬತ್ತನೇ ದಿನ...

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...