ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸಿಎಂ ರಾಜೀನಾಮೆ ಕೇಳುವವರಿಗೆ ಮೊದಲು ವಿಪಕ್ಷದವರಿಗೆ ನೈತಿಕತೆ ಇದೆಯಾ ಕೇಳಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೇಳುವವರಿಗೆ ಮೊದಲು ವಿಪಕ್ಷದವರಿಗೆ ನೈತಿಕತೆ ಇದೆಯಾ ಕೇಳಿ. ಅವರಿಗೆ ನೈತಿಕತೆ ಇದೆಯಾ ಅವರನ್ನ ಅವರು ಮೊದಲು ಪ್ರಶ್ನೆ ಮಾಡಿಕೊಳ್ಳಲಿ.
ವಿಪಕ್ಷದ ಎಷ್ಟು ಜನರ ಮೇಲೆ ಕೇಸ್ ಇಲ್ಲ. ಇದು ದ್ವೇಷದ ರಾಜಕೀಯ ಇದನ್ನ ನಾವು ರಾಜಕೀಯವಾಗಿಯೇ ಎದುರಿಸುತ್ತೇವೆ. ಹೈಕೋರ್ಟ್‌ನಲ್ಲಿ ಹಿನ್ನಡೆ ಆಗಿರಬಹುದು. ವಿಭಾಗೀಯ ಪೀಠ ಇದೆ. ಸುಪ್ರೀಂ ಕೋರ್ಟ್ ಇದೆ. ಕಾನೂನು ಹೋರಾಟ ಮಾಡುತ್ತೇವೆ. ನಾವೆಲ್ಲ ಸಿಎಂ ಜೊತೆ ಇದ್ದೇವೆ. ನೀವು ಹೆದರಬೇಡಿ. ನಿಮ್ಮ ನಾಯಕತ್ವ ರಾಜ್ಯ ಒಪ್ಪಿದೆ. ಮಂತ್ರಿ ಮಂಡಲ ಒಪ್ಪಿದೆ. ನಾವೆಲ್ಲರೂ ಸಿಎಂ ಜೊತೆ ಗಟ್ಟಿಯಾಗಿ ಇದ್ದೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...