ನಿಖಿಲ್ ಪರ ಪ್ರಚಾರಾ ಮಾಡಲು ಹೋದ್ರೆ ಜನ ನಮಗೆ ಹೊಡಿತಾರೆ ಎಂದ್ರು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ !

Date:

ಕೈ ಕಾರ್ಯಕರ್ತರೆಲ್ಲಾ ಅಂಬಿ ಅಭಿಮಾನಿಗಳ ಪರವಾಗಿದ್ದಾರೆ, ಹೀಗಾಗಿ ನಿಖಿಲ್ ಪರ ಮತ ಯಾಚಿಸಲು ಸಾಧ್ಯವಿಲ್ಲ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ

ಪ್ರಸನ್ನ ಅವರು ಮಾಜಿ ಸಚಿವ ಎನ್ ಚಲುವರಾಯ ಸ್ವಾಮಿ ಅವರ ಆಪ್ತರಾಗಿದ್ದಾರೆ, ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಒಂದು ವೇಳೆ ನಾವು ಜೆಡಿಎಸ್ ಪರ ಮಾತಯಾಚಿಸಲು ಹೋದ್ರೆ ಜನ ನಮಗೆ ಹೊಡೆಯಲು ಬರುತ್ತಾರೆ ಎಂದರು.

ಹೊರಗಿನಿಂದ ಬಂದವರ ಪರ ಮತಯಾಚಿಸಬಾರದು ಎಂದು ನಮ್ಮನ್ನು ಹೆದರಿಸುತ್ತಾರೆ. ಹೈಕಮಾಂಡ್ ಎಚ್ಚರಿಕೆ ನೀಡಿದ್ದರೂ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳುತ್ತಿಲ್ಲ, ಹೀಗಾಗಿ ಸ್ಥಳೀಯರನ್ನು ವಿರೋಧಿಸಿ ನಾವು ಮತಯಾಚನೆ ಮಾಡಲು ಸಾಧ್ಯವಿಲ್ಲ, ಕುಮಾರ ಸ್ವಾಮಿ ಅವರಿಗೆ ಅಂಬರೀಷ್ ಅವರ ಮೇಲೆ ಅಪಾರ ಪ್ರೀತಿ ಗೌರವವಿದೆ, ಹೀಗಾಗಿ ಸುಮಲತಾ ಅವರಿಗೆ ಟಿಕೆಟ್ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇಗಾಗಲೆ ಮಂಡ್ಯದಲ್ಲಿ ನಿಖಿಲ್ ಹಾಗು ಸುಮಲತಾ ಅವರ ಹಣಾಹಣಿ ಜೊರಗಿದೆ. ಮತದಾರ ಯಾರಕಡೆ ಒಲಿಯುತ್ತಾನೆಂಬುದು ಕಾದುನೋಡಬೇಕಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...