ನಿಖಿಲ್ ಬಗ್ಗೆ ಅಭಿಷೇಕ್ ಅದೆಂಥಾ ಮಾತಂದ್ರು ಗೊತ್ತಾ?

Date:

ಮಂಡ್ಯ ಲೋಕಸಭಾ ಕ್ಷೇತ್ರದಿಂದ‌ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರು ಕಣಕ್ಕಿಳಿಯೋದು ಗೊತ್ತೇ ಇದೆ. ಇವರ ಪ್ರತಿಸ್ಪರ್ಧಿಯಾಗಿ ಸುಮಲತಾ ಅಂಬರೀಶ್ ಅಖಾಡದಲ್ಲಿದ್ದಾರೆ. ಹೀಗಾಗಿ ಮಂಡ್ಯ ರಣಕಣ ಸ್ಟಾರ್ ವಾರ್ ಗೆ ಸಾಕ್ಷಿಯಾಗುತ್ತಿದೆ.
ಆದರೆ, ರಾಜಕೀಯ ಸ್ನೇಹಕ್ಕೆ ಅಡ್ಡಿ ಬರಲ್ಲ ಎನ್ನುತ್ತಿದ್ದಾರೆ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅವರ ಸುಪುತ್ರ ಅಭಿಷೇಕ್ ಅಂಬರೀಶ್.
ನಾನು ರಾಜಕೀಯದಿಂದ ಸ್ನೇಹ ಹಾಳಗಲು ಬಿಡಲ್ಲ. ನಾನು ಅಭಿಷೇಕ್ ಸ್ನೇಹಿತರು. ಈಗ ಸಿಗಲು ಆಗಿಲ್ಲ. ಎಲೆಕ್ಷನ್ ಮುಗಿದ ಮೇಲೆ ಸಿಗ್ತೀವಿ ಎಂದು ನಿಖಿಲ್ ಪದೇ ಪದೇ ಹೇಳಿದ್ದಾರೆ.
ಇಂದು ನಿಖಿಲ್ ಮತ್ತು ತನ್ನ ಸ್ನೇಹದ ಕುರಿತು ಅಭಿಷೇಕ್ ಅಂಬರೀಶ್ ಮಾತಾಡಿದ್ದಾರೆ.
ನಿಖಿಲ್ ನಂಗೆ ಒಳ್ಳೆಯ ಸ್ನೇಹಿತ. ಈಗ ಅವನೂ ಬ್ಯುಸಿ, ನಾನು ಬ್ಯುಸಿ. ನಾವಿಬ್ಬರು ಫ್ರೆಂಡ್ಸ್ ಆಗಿಯೇ ಇರ್ತೀವಿ ಎಂದು ಹೇಳಿದ್ದಾರೆ‌. ಇಬ್ಬರ ಸ್ನೇಹ ಚೆನ್ನಾಗಿರಲಿ…ರಾಜಕೀಯದ ಕಥೆ ಏನೇ ಇರಲಿ…ಸ್ನೇಹ ಮುಖ್ಯ…

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...