ನಿಖಿಲ್ ಸೋತಿದ್ದಕ್ಕೆ ತನ್ನ ಕೈಬೆರಳನ್ನು ಕತ್ತರಿಸಿಕೊಂಡ ನಿಖಿಲ್ ಅಭಿಮಾನಿ !?

Date:

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ ನಡೆದಿದೆ.

ಬೆರಳು ಕತ್ತರಿಸಿಕೊಂಡ ಅಭಿಮಾನಿಯನ್ನು ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ಸುನೀಲ್ ಎಂದು ಗುರುತಿಸಲಾಗಿದೆ.

ಈತ ಜೆಡಿಎಸ್ ಪಕ್ಷದ ಅಭಿಮಾನಿಯಾಗಿದ್ದು ನಿಖಿಲ್ ಜಯಗಳಿಸಬೇಕೆಂಬ ದೃಷ್ಟಿಯಿಂದ ಮದ್ದೂರಿಗೆ ಬಂದು ಮತಚಲಾಯಿಸಿ ಹೋಗಿದ್ದ.

ಆದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ನಿಖಿಲ್ ಕುಮಾರಸ್ವಾಮಿ ವಿರುದ್ಧ 1ಲಕ್ಷ 30ಸಾವಿರ ಮತಗಳ ಅಂತರದಲ್ಲಿ ಗೆಲುವು ಪಡೆದುಕೊಂಡಿದ್ದರು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...