ನಿದ್ದೆ ಮಾಡೋರನ್ನು ಜನ ಮನೆಗೆ ಕಳಿಸಿದ್ದಾರೆ ಎಂದು ಹೇಳಿ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟ ಈಶ್ವರಪ್ಪ !?

Date:

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಕೆಲಸಗಾರ ಮೋದಿಯವರನ್ನು ಗೆಲ್ಲಿಸಿದ್ದಾರೆ. ನಿದ್ರೆ ಮಾಡುವ ಸಿದ್ದರಾಮಯ್ಯರನ್ನು ಮನೆಗೆ ಕಳುಹಿಸಿದ್ದಾರೆ. 5 ವರ್ಷ ನಿದ್ದೆರಾಮಯ್ಯರಾಗಿದ್ದ ಸಿದ್ದರಾಮಯ್ಯ ಏನು ಕೆಲಸ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೊಂಡು ಜೆಡಿಎಸ್-ಕಾಂಗ್ರೆಸ್ ಒಂದಾದ್ರಿ, ಅಂಬೇಡ್ಕರ್ ಅವರನ್ನೇ ಕಾಂಗ್ರೆಸ್ ನವರು ಎರಡು ಬಾರಿ ಸೋಲಿಸಿದ್ರು, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪರವನ್ನು ಬಿಡುತ್ತೀರಾ ಎಂದು ದೇವೇಗೌಡರೇ ಹೇಳಿದ್ದಾರೆ.ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ, ದೇವೇಗೌಡ ಮತ್ತು ಕಾಂಗ್ರೆಸ್ ಶಾಸಕರಲ್ಲೇ ಭಿನ್ನಮತವಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...