ನಿನ್ನೆ ಇಂದ ಉಡುಪಿಮಠದಲ್ಲಿ ಅನ್ನ ಪ್ರಸಾದಕ್ಕೆ ಚಾಲನೆ.

Date:

ಉಡುಪಿಯ ಪುಣ್ಯ ಸ್ಥಳ ಅಂದ್ರೆ ಅದು ಶ್ರೀ ಕೃಷ್ಣ ಮಠ ಶ್ರೀ ಕೃಷ್ಣನ ಸಾನಿಧ್ಯ ಹಾಗು ಮಠ ಇರುವ ಉಡುಪಿಯಲ್ಲಿ ಅನ್ನದಾನ ಸೇವೆ ಭಕ್ತದಿಗಳಿಗೆ ನಿತ್ಯ ನೆಡೆಯುತ್ತಿತ್ತು ಆದರೆ ಕೆಲವು ತಿಂಗಳಿಂದ ಕೋವಿಡ್ ನಿಯಮದ ಕಾರಣಕ್ಕೆ ಅನ್ನದಾನ ನಿಲ್ಲಿಸಲಾಗಿತ್ತು ಇದೀಗ ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಕೋವಿಡ್ ಲಾಕ್ ಡೌನ್ ಬಳಿಕ ಯಾತ್ರಾರ್ಥಿಗಳಿಗೆ ಶ್ರೀಕೃಷ್ಣ ಪ್ರಸಾದ ರೂಪದಲ್ಲಿ ನಡೆಯುತಿದ್ದ.

 

ಭೋಜನದ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು. ನಿನ್ನೆ ಭೋಜನಶಾಲೆಯಲ್ಲಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನ್ನ ಪ್ರಸಾದವನ್ನು ಬಡಿಸುವುದರ ಮೂಲಕ ಯಾತ್ರಾರ್ಥಿಗಳ ಭೋಜನಕ್ಕೆ ಚಾಲನೆ ನೀಡಿದರು.ಇನ್ನು ಮುಂದೆ ಮಠದಲ್ಲಿ ಯತ್ರಿಗಳಿಗೆ ಭೋಜನ ವೆವಸ್ಥೆ ಇರುತ್ತದೆ ಎಂದು ಹೇಳಲಾಯಿತು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...