ನಿನ್ನೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಎಂಗೇಜ್ಮೆಂಟ್ ಆಗಿದ್ದು ಫೇಕ್ ಸ್ಟೋರಿ..!

Date:

ಯುವ ದಸರಾ ಸಂಗೀತ ಕಾರ್ಯಕ್ರಮಕ್ಕೆ ಕನ್ನಡದ ಸಿಂಗರ್ ಚಂದನ್ ಶೆಟ್ಟಿ ಅವರನ್ನು ಪರ್ಫಾಮೆನ್ಸ್ ನೀಡಲೆಂದು ಕರೆಸಲಾಗಿತ್ತು. ಇದೇ ವೇಳೆ ನಿವೇದಿತಾ ಗೌಡ ಅವರು ಸಹ ಚಂದನ್ ಶೆಟ್ಟಿ ಅವರ ಜೊತೆಗೆ ಆಗಮಿಸಿ ಒಂದೇ ವೇದಿಕೆಯ ಮೇಲೆ ಜನರನ್ನು ಹಾಡಿ ನಲಿಸಿದರು ಚಂದನ್ ಶೆಟ್ಟಿ. ಇನ್ನು ಕಾರ್ಯಕ್ರಮವೆಲ್ಲಾ ಮುಗಿದ ನಂತರ ವೇದಿಕೆಯ ಮೇಲೆಯೇ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿ ಎಲ್ಲರಿಗೂ ಶಾಕ್ ನೀಡಿದರು.

ಇನ್ನು ಚೆನ್ನಶೆಟ್ಟಿ ಅವರು ಲವ್ ಪ್ರಪೋಸ್ ಮಾಡಿದ್ದನ್ನು ಹಲವಾರು ಮಂದಿ ಖಂಡಿಸುತ್ತಿದ್ದರೆ ಕೆಲವೊಂದಿಷ್ಟು ಜನ ಅವರ ಪರ ಮಾತನಾಡುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವಂತಹ ಒಳ್ಳೆಯ ಜಾಗದಲ್ಲಿ ಲವ್ ಪ್ರಪೋಸ್ ಮಾಡಿದ್ದು ತಪ್ಪು ಎಂದು ಹಲವಾರು ಮಂದಿ ವಾದ ಮಾಡುತ್ತಿದ್ದರೆ ಇನ್ನೂ ಕೆಲವು ಕಡೆ ಇವರಿಬ್ಬರ ನಡುವೆ ನಿಶ್ಚಿತಾರ್ಥ ನಡೆಯಿತು ಎಂಬ ಸುದ್ದಿಗಳು ಹರಿದಾಡುತ್ತಿವೆ. ಇನ್ನು ಈ ಸುದ್ದಿ ಬಗ್ಗೆ ಚಂದನ್ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದು ಎಂಗೇಜ್ಮೆಂಟ್ ನಡೆದಿಲ್ಲ ಅದೆಲ್ಲ ಸುಳ್ಳು ಫೇಕ್ ನ್ಯೂಸ್ , ನಾನು ನಿವೇದಿತಾಗೆ ಪ್ರಪೋಸ್ ಮಾಡಿದ್ದು ಮಾತ್ರ ನಿಜ ಎಂದು ಹೇಳಿದ್ದಾರೆ. ರಥೋತ್ಸವ ಮಾಡಿದ್ದನ್ನು ನಿಶ್ಚಿತಾರ್ಥ ನಡೆಯಿತು ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಅದನ್ನು ನಂಬಬೇಡಿ ಇನ್ನೂ ಮನೆಯವರಿಗೆ ತಿಳಿಸಿ ಮುಂದಿನ ಕಾರ್ಯ ನೋಡಲಿದ್ದೇವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...