“ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ” ವಾರ್ನಿಂಗ್ ನೀಡಿದ ಯಡಿಯೂರಪ್ಪ..!

Date:

ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಅಪಾರವಾದ ಹಾನಿ ಉಂಟಾದ ಹಿನ್ನೆಲೆಯಲ್ಲಿ ನೆರೆ ಪರಿಹಾರ ಕುರಿತಾಗಿ ಸಭೆ ನಡೆಸಲು ಇಂದು ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ ನೀಡಿದ್ದರು. ಬೆಳಗಾವಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಭೆಯನ್ನು ಕೈಗೊಂಡಿದ್ದ ಯಡಿಯೂರಪ್ಪನವರಿಗೆ ಜಿಲ್ಲೆಯ ಹಲವಾರು ಶಾಸಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ದೂರಿನ ಪಟ್ಟಿ ಸಲ್ಲಿಸಿದರು.

ಹೌದು ನೆರೆ ಪರಿಹಾರದ ಕುರಿತಾಗಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಹಲವಾರು ದೂರುಗಳನ್ನು ಯಡಿಯೂರಪ್ಪನವರಿಗೆ ಶಾಸಕರು ನೀಡಿದರು ಇದರಿಂದ ಸಿಡಿಮಿಡಿಗೊಂಡ ಯಡಿಯೂರಪ್ಪನವರು ಅಧಿಕಾರಿಗಳಿಗೆ ” ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ ಇನ್ನು 15 ದಿನಗಳ ನಂತರ ನಾನು ಮತ್ತೆ ಇಲ್ಲಿಗೆ ಬರುತ್ತೇನೆ ಅಷ್ಟರಲ್ಲಿ ಯಾವುದೇ ರೀತಿಯ ದೂರು ಬರದಂತೆ ನೋಡಿಕೊಳ್ಳಬೇಕು” ಎಂದು ವಾರ್ನ್ ಮಾಡಿದರು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...