“ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ” ವಾರ್ನಿಂಗ್ ನೀಡಿದ ಯಡಿಯೂರಪ್ಪ..!

Date:

ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಅಪಾರವಾದ ಹಾನಿ ಉಂಟಾದ ಹಿನ್ನೆಲೆಯಲ್ಲಿ ನೆರೆ ಪರಿಹಾರ ಕುರಿತಾಗಿ ಸಭೆ ನಡೆಸಲು ಇಂದು ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ ನೀಡಿದ್ದರು. ಬೆಳಗಾವಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಭೆಯನ್ನು ಕೈಗೊಂಡಿದ್ದ ಯಡಿಯೂರಪ್ಪನವರಿಗೆ ಜಿಲ್ಲೆಯ ಹಲವಾರು ಶಾಸಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ದೂರಿನ ಪಟ್ಟಿ ಸಲ್ಲಿಸಿದರು.

ಹೌದು ನೆರೆ ಪರಿಹಾರದ ಕುರಿತಾಗಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಹಲವಾರು ದೂರುಗಳನ್ನು ಯಡಿಯೂರಪ್ಪನವರಿಗೆ ಶಾಸಕರು ನೀಡಿದರು ಇದರಿಂದ ಸಿಡಿಮಿಡಿಗೊಂಡ ಯಡಿಯೂರಪ್ಪನವರು ಅಧಿಕಾರಿಗಳಿಗೆ ” ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ ಇನ್ನು 15 ದಿನಗಳ ನಂತರ ನಾನು ಮತ್ತೆ ಇಲ್ಲಿಗೆ ಬರುತ್ತೇನೆ ಅಷ್ಟರಲ್ಲಿ ಯಾವುದೇ ರೀತಿಯ ದೂರು ಬರದಂತೆ ನೋಡಿಕೊಳ್ಳಬೇಕು” ಎಂದು ವಾರ್ನ್ ಮಾಡಿದರು.

Share post:

Subscribe

spot_imgspot_img

Popular

More like this
Related

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನ

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನಕೋಲಾರ:ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರನ್ನು...

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...