ನಿಮ್ಮದು ಬೋಳು ತಲೆಯೇ!? ಈ ಸಿಂಪಲ್‌ ಟ್ರಿಕ್ಸ್‌ ಫಾಲೋ ಮಾಡಿ 1 ತಿಂಗಳಲ್ಲೇ ರಿಸಲ್ಟ್ ನೋಡಿ!

Date:

ನಿಮ್ಮದು ಬೋಳು ತಲೆಯೇ!? ಈ ಸಿಂಪಲ್‌ ಟ್ರಿಕ್ಸ್‌ ಫಾಲೋ ಮಾಡಿ 1 ತಿಂಗಳಲ್ಲೇ ರಿಸಲ್ಟ್ ನೋಡಿ!

ತಲೆ ಕೂದಲು ಪ್ರತಿಯೊಬ್ಬರಿಗೂ ಮುಖ್ಯವಾಗಿರುತ್ತದೆ. ಯಾಕೆಂದರೆ ಅದು ಅವರ ನೋಟವನ್ನೇ ಬದಲಾಯಿಸಿಬಿಡುತ್ತದೆ. ಕೂದಲು ನೇರವಾಗಿ ನೋಟದ ಮೇಲೆ ಪರಿಣಾಮ ಬೀರುತ್ತದೆ. ಇಂದಿನ ಕಾಲದಲ್ಲಿ ತಲೆಯಲ್ಲಿ ಕೂದಲು ಬಹಳ ಮುಖ್ಯವಾಗುತ್ತದೆ. ಕೂದಲು ಉದುರುವ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತಿರುತ್ತದೆ. ಅದರ ಆರಂಭಿಕ ಲಕ್ಷಣಗಳನ್ನು ಗಮನಿಸದೇ ಇದ್ದಲ್ಲಿ ಕೂದಲು ಉದುರಿ ಬೋಳು ತಲೆಯಾಗುವುದಂತೂ ಖಂಡಿತ.

ಚಿಕ್ಕವಯಸ್ಸಿನಲ್ಲಿ ಕೂದಲು ಉದುರಲು ಹಲವಾರು ಕಾರಣಗಳಿವೆ. ಕೆಲಸದ ಒತ್ತಡ, ಸರಿಯಾದ ಪೋಷಣೆಯ ಕೊರತೆ ಮತ್ತು ನಿದ್ರೆಯ ಕೊರತೆಯಿಂದ ಕೂದಲು ಉದುರುವಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಪಾರಾಗಲು ಇಲ್ಲಿದೆ ಸಿಂಪಲ್ ಟಿಪ್ಸ್.. ಬನ್ನಿ ಹೆಚ್ಚಿನ ವಿವರ ತಿಳಿಯೋಣ…

ಈರುಳ್ಳಿ: ಇದರಲ್ಲಿರುವ ಸಲ್ಫರ್ ನಮ್ಮ ತಲೆಯಲ್ಲಿ ರಕ್ತ ಪರಿಚಲನೆ ಸುಧಾರಿಸಲು ತುಂಬಾ ಸಹಕಾರಿ. ಇದಕ್ಕಾಗಿ, ಈರುಳ್ಳಿಯ ಮೃದುವಾದ ಮಿಶ್ರಣವನ್ನು ಮಾಡಿ ಮತ್ತು ಅದರಿಂದ ರಸವನ್ನು ಹೊರತೆಗೆಯಿರಿ, ರಸಕ್ಕೆ ಎರಡು ಚಮಚ ಜೇನುತುಪ್ಪವನ್ನು ಸೇರಿಸಿ, ತಲೆಗೆ ಚೆನ್ನಾಗಿ ಮಸಾಜ್ ಮಾಡಿ.

ಹರಳೆಣ್ಣೆ : ಕ್ಯಾಸ್ಟರ್ ಆಯಿಲ್ ಬೋಳು ತಲೆಗೆ ರಾಮಬಾಣ. ಈ ಎಣ್ಣೆಯನ್ನು ಬೆರಳುಗಳ ಸಹಾಯದಿಂದ ನೆತ್ತಿಯ ಮೇಲೆ ಚನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಬೋಳು ತಲೆಯಲ್ಲಿಯೂ ಕೂದಲು ಹುಟ್ಟುತ್ತವೆ.. ಅಲ್ಲದೆ, ಕೂದಲು ಉದುರುವಿಕೆ ಸಮಸ್ಯೆಯೂ ದೂರವಾಗುತ್ತದೆ.

ಅಲೋವೆರಾ: ಅಲೋವೆರಾದಲ್ಲಿ ಅನೇಕ ಪೌಷ್ಟಿಕಾಂಶಗಳು ಅಡಗಿವೆ, ಇದು ನೈಸರ್ಗಿಕವಾಗಿ ಚರ್ಮ ಮತ್ತು ಕೂದಲಿನ ಸೌಂದರ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಆದ್ದರಿಂದ ನಾವು ವಾರಕ್ಕೆ ಎರಡರಿಂದ ಮೂರು ಬಾರಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಬೇಕು. ಈ ಮೂರು ಸಿಂಪಲ್ ಟಿಪ್ಸ್ ಪಾಲಿಸಿದರೆ ನಯವಾದ ಕೂದಲನ್ನು ಹೊಂದಬಹುದು.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...