“ನಿಮ್ಮ ಯೋಗ್ಯತೆಗೆ ಒಂದು ಸ್ಥಾನ ಗೆಲ್ಲಲಿಕ್ಕೆ ಆಗಿಲ್ಲ” ನಿಮ್ಮನ್ನು ಪಕ್ಷ ನಾಯಕರನ್ನಾಗಿ ಹೇಗೆ ಮಾಡಿದ್ಯೋಗೊತ್ತಿಲ್ಲ ?

Date:

ಯಡಿಯೂರಪ್ಪ ಅವರು ಸಿದ್ದು ವಿರುದ್ಧ  ಕಿಡಿಕಾರಿದ್ದಾರೆ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ನೀವು ಮನಬಂದಂತೆ ಮಾತನಾಡುತ್ತಿದ್ದೀರಾ. ಇಂತಹ ಅಪಪ್ರಚಾರ ಮಾಡುವ ಬದಲು ಉಪಚುನಾವಣೆಯ ಅಖಾಡಕ್ಕೆ ಬನ್ನಿ. ನಿಮ್ಮ ಯೋಗ್ಯತೆ ಏನೆಂಬುದು ಗೊತ್ತಾಗುತ್ತದೆ ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದರು.ಸಿದ್ದರಾಮಯ್ಯ ಇತ್ತೀಚೆಗೆ ಪ್ರಚಾರಕ್ಕಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ನಿಮ್ಮ ನಾಯಕತ್ವದಲ್ಲೇ ಲೋಕಸಭೆ ಚುನಾವಣೆ ನಡೆಯಿತು. ನಿಮ್ಮ ಯೋಗ್ಯತೆಗೆ ಒಂದು ಸ್ಥಾನ ಗೆದ್ದಿದ್ದೀರ. ನೀವು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕಿತ್ತು. ನಿಮ್ಮಂಥವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಹೇಗೆ ಮಾಡಿತೋ ಗೊತ್ತಿಲ್ಲ.  ಎಂದು ಹೇಳಿ ಕಾಂಗ್ರೆಸ್‌ಗೆ ಕೊನೆ ಮೊಳೆ ಹೊಡೆಯುವುದು ನೀವೇ ಎಂದು ವ್ಯಂಗ್ಯವಾಡಿದರು.

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...