ನಿಮ್ಮ ಸಲಹೆಗಳು ನಮಗೆ ಬೇಕಿಲ್ಲ, `ನಮ್ಮ ಶಾಸಕರನ್ನು ಬೀದಿ ಪಾಲು ಮಾಡಿದ್ದೀರಾ’ ಎಂದು ಬಿಜೆಪಿ ವಿರುದ್ಧ ಡಿಕೆಶಿ ಗರಂ !? ಯಾಕೆ ಗೊತ್ತಾ?

Date:

ವಿಶ್ವಾಸಮತಯಾಚನೆಯ ಚರ್ಚೆಯಲ್ಲಿ ಪಕ್ಷಾಂತರ ಕಾಯ್ದೆ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಮಾಡುತ್ತಿದ್ದ ವೇಳೆ ಸಿದ್ದರಾಮಯ್ಯಗೆ ಬಿಜೆಪಿ ಶಾಸಕ ಮಾಧುಸ್ವಾಮಿ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ ಅವರು, ಸುಪ್ರೀಂ ತೀರ್ಪು ಕೊಟ್ಟ ಮೇಲೆ ಇನ್ನೇನು ಬೇಕು. ನಿಮ್ಮ ಸಲಹೆಗಳು ನಮಗೆ ಬೇಕಿಲ್ಲ ಎಂದು ಗರಂ ಆಗಿದ್ದಾರೆ.

ವಿಶ್ವಾಸಮತಯಾಚನೆಯ ಚರ್ಚೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ಮೊದಲೆಲ್ಲ ಪಕ್ಷಾಂತರ ಕಾಯ್ದೆಯನ್ನು ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ.1967 ರಲ್ಲಿ ಗಯಾಲಾಲ್ ಅವರು ಮೂರು ಸಲ ಪಕ್ಷಾಂತರ ಮಾಡಿದ್ದರು. ಆಗಿನಿಂದ ಇಡೀ ದೇಶ ಪಕ್ಷಾಂತರ ಕಾಯ್ದೆ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಿತ್ತು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...