No menu items!
23.4 C
Munich
Saturday, May 2, 2026

ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಕೂಡ ಕದ್ದಾಲಿಕೆಯಾಗಿದೆ !?

Must read

ಪ್ರಾಥಮಿಕ ತನಿಖೆ ವೇಳೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಕೆಲ ಪ್ರಭಾವಿ ವೀರಶೈವ ಮಠಾಧೀಶರ ಟೆಲಿಫೋನ್ ಸಂಭಾಷಣೆಗಳನ್ನು ಕದ್ದಾಲಿಸಲಾಗಿದೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು,

ಸಾವಿರಾರು ಟೆಲಿಫೋನ್ ಸಂಖ್ಯೆಗಳ ಕದ್ದಾಲಿಕೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಅಧಿಕೃತವಾಗಿ ನೂರಾರು ಸಂಖ್ಯೆಗಳು ಕದ್ದಾಲಿಕೆ ಪಟ್ಟಿಯಲ್ಲಿದ್ದರೆ, ಇನ್ನುಳಿದ ಟೆಲಿಫೋನ್ ಸಂಭಾಷಣೆಗಳನ್ನು ಅನಧಿಕೃತವಾಗಿ ಕದ್ದಾಲಿಸಲಾಗಿದೆ ಎಂದು ಹೇಳಲಾಗಿದೆ. ಪ್ರಮುಖ ರಾಜಕೀಯ ನಾಯಕರ ಸೂಚನೆ ಮೇರೆಗೆ ಈ ಕದ್ದಾಲಿಕೆ ಮಾಡಲಾಗಿದೆ ಎಂಬ ಅಂಶ ಬಯಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article