‘ನಿರ್ಮಲಾ ಸೀತಾರಾಮನ್ ಗೆ ಅನುಭವದ ಕೊರತೆ’ ಎಂದ ಡಿ ಸಿ ಎಂ ಪರಮೇಶ್ವರ್ !?

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಬಗ್ಗೆ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರಿಗೆ ಅನುಭವದ ಕೊರತೆ ಇರಬೇಕು. ಅವರಿಗೆ ಅಧಿಕಾರಿಗಳು ಸರಿಯಾಗಿ ಮಾರ್ಗದರ್ಶನ ನೀಡಿಲ್ಲ ಅನಿಸುತ್ತೆ ಎಂದು ಹೇಳಿದ್ದಾರೆ.

ವಿತ್ತ ಸಚಿವರಿಗೆ ಮೋದಿ ಸರಿಯಾಗಿ ಮಾರ್ಗದರ್ಶನ ನೀಡಿಲ್ಲ ಅನಿಸುತ್ತೆ. ದಲಿತರು, ಅಲ್ಪಸಂಖ್ಯಾತರ ಬಗ್ಗೆ ಒಂದೇ ಒಂದು ಶಬ್ದ ಬಜೆಟ್ ನಲ್ಲಿ ಇಲ್ಲ. ಹಿಂದುಳಿದ ಸಮುದಾಯ ಮೇಲೆತ್ತಲು ಏನು ಮಾಡಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದು ಅತಿ ಕೆಟ್ಟ ಬಜೆಟ್ ಆಗಿದೆ ಎಂದು ಟೀಕಿಸಿರುವ ಪರಮೇಶ್ವರ್, ಇತ್ತೀಚಿನ ದಿನಗಳಲ್ಲಿ ಇಷ್ಟೊಂದು ಕೆಟ್ಟ ಬಜೆಟ್ ಕೇಂದ್ರದಿಂದ ಬಂದಿರಲಿಲ್ಲ.ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿಲ್ಲ. ರಾಜ್ಯದ ಮಟ್ಟಿಗಂತೂ ಇದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...