ನಿರ್ಮಾಪಕ‌ ಕೆ.ಮಂಜು ಅವರಿಗೆ ಹೃದಯಾಘಾತ.. ಈಗ ಹೇಗಿದ್ದಾರೆ..?

Date:

ನಿರ್ಮಾಪಕ‌ ಕೆ.ಮಂಜು ಅವರಿಗೆ ಹೃದಯಾಘಾತ.. ಈಗ ಹೇಗಿದ್ದಾರೆ..?

ಕನ್ನಡ ಸಿನಿಮಾ‌ ರಂಗದ ಹೆಸರಾಂತ ನಿರ್ಮಾಪಕರಾದ ಕೆ.ಮಂಜು ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಹಾರ್ಟ್ ನಲ್ಲಿ ಬ್ಲಾಕೇಜ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.. ಈಗಾಗ್ಲೇ ಚಿಕಿತ್ಸೆ ನಡೆಸಿರುವ ವೈದ್ಯರು ಬ್ಲಾಕೇಜ್ ಅನ್ನ ಕ್ಲಿಯರ್ ಕ್ಲಿಯರ್ ಮಾಡಿದ್ದು, ಯಾವುದು ಅಪಾಯವಿಲ್ಲ ಅಂತ ಸಷ್ಟಪಡೆಸಿದ್ದಾರೆ..

ವಿಚಾರ ತಿಳಿಯುತ್ತಿದ್ದ ಹಾಗೆ ಚಿತ್ರರಂಗದ ಗಣ್ಯರು ಸೇರಿದಂತೆ ಕೆ.ಮಂಜು ಅವರ ಹಿತೈಷಿಗಳು ಆಸ್ಪತ್ರೆಗೆ ತೆರಳಿ ಮಂಜು ಅವರ ಆರೋಗ್ಯ ವನ್ನ ವಿಚಾರಿಸುತ್ತಿದ್ದಾರೆ.. ಕ್ರೇಜಿಸ್ಟಾರ್ ರವಿಚಂದ್ರನ್ ಸಹ ಆಸ್ಪತ್ರೆಗೆ ತೆರಳಿ ಕುಟುಂಬದವರಿಗೆ ಧೈರ್ಯ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...