ನಿರ್ಮಾಪಕ‌ ಕೆ.ಮಂಜು ಅವರಿಗೆ ಹೃದಯಾಘಾತ.. ಈಗ ಹೇಗಿದ್ದಾರೆ..?

Date:

ನಿರ್ಮಾಪಕ‌ ಕೆ.ಮಂಜು ಅವರಿಗೆ ಹೃದಯಾಘಾತ.. ಈಗ ಹೇಗಿದ್ದಾರೆ..?

ಕನ್ನಡ ಸಿನಿಮಾ‌ ರಂಗದ ಹೆಸರಾಂತ ನಿರ್ಮಾಪಕರಾದ ಕೆ.ಮಂಜು ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಹಾರ್ಟ್ ನಲ್ಲಿ ಬ್ಲಾಕೇಜ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.. ಈಗಾಗ್ಲೇ ಚಿಕಿತ್ಸೆ ನಡೆಸಿರುವ ವೈದ್ಯರು ಬ್ಲಾಕೇಜ್ ಅನ್ನ ಕ್ಲಿಯರ್ ಕ್ಲಿಯರ್ ಮಾಡಿದ್ದು, ಯಾವುದು ಅಪಾಯವಿಲ್ಲ ಅಂತ ಸಷ್ಟಪಡೆಸಿದ್ದಾರೆ..

ವಿಚಾರ ತಿಳಿಯುತ್ತಿದ್ದ ಹಾಗೆ ಚಿತ್ರರಂಗದ ಗಣ್ಯರು ಸೇರಿದಂತೆ ಕೆ.ಮಂಜು ಅವರ ಹಿತೈಷಿಗಳು ಆಸ್ಪತ್ರೆಗೆ ತೆರಳಿ ಮಂಜು ಅವರ ಆರೋಗ್ಯ ವನ್ನ ವಿಚಾರಿಸುತ್ತಿದ್ದಾರೆ.. ಕ್ರೇಜಿಸ್ಟಾರ್ ರವಿಚಂದ್ರನ್ ಸಹ ಆಸ್ಪತ್ರೆಗೆ ತೆರಳಿ ಕುಟುಂಬದವರಿಗೆ ಧೈರ್ಯ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...